Breaking News

Daily Archives: ಮೇ 15, 2021

ಪತ್ರಕರ್ತರನ ಮೇಲೆ ಹಲ್ಲೆ ಖಂಡಿಸಿ ಗೋಕಾಕ ಪತ್ರಕರ್ತರಿಂದ ಜಿಲ್ಲಾಧಿಕಾರಿಗಳಿಗೆ ಮನವಿ.!!

ಗೋಕಾಕ: ಇತ್ತಿಚೆಗೆ ಮೂಡಲಗಿಯಲ್ಲಿ ನಡೆದ ಸಿಪಿಐ ವೆಂಕಟೇಶ ಮುರನಾಳ ಅವರು ಪತ್ರಕರ್ತರನ ಮೇಲೆ ಹಲ್ಲೆ ಖಂಡಿಸಿ ಗೋಕಾಕ ಪತ್ರಕರ್ತರ ಸಂಘ ಶನಿವಾರದಂಧು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಪತ್ರಿಕೋದ್ಯಮಿಯನ್ನು ಸಂವಿಧಾನದ ನಾಲ್ಕನೇ ಅಂಗ ಎಂದು ಪರಿಗಣ ಸಲಾಗಿದೆ. ಸಮಾಜದ ಅಂಡುಡೊಕುಗಳನ್ನು ತಿದ್ದುವ ಸಮಾಜದಲ್ಲಿ ನಡೆಯುವ ಸುದ್ದಿ-ಸನ್ನಿವೇಶಗಳನ್ನು ಸಮಾಜದ ಮುಂದೆ ಪತ್ರಿಕೆಯ ಮೂಲಕ ಬಿತ್ತರಿಸುತ್ತ ಹೋಗುತ್ತಾರೆ. ಕೊರೋನಾ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಸುದ್ದಿಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಪರ್ತಕರ್ತರ ಕಾರ್ಯವನ್ನು ಶ್ಲಾಘಿಸಿರುವ ರಾಜ್ಯ …

Read More »

ಕೊರೋನಾ ರೋಗಿಗಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕಾರ್ಯ ವೈದ್ಯರು ಮಾಡಬೇಕು : ಶಾಸಕ ರಮೇಶ ಜಾರಕಿಹೊಳಿ

ಕೊರೋನಾ ರೋಗಿಗಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕಾರ್ಯ ವೈದ್ಯರು ಮಾಡಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು ಶನಿವಾರದಂದು ನಗರದ ಶಾಸಕರ ಕಾರ್ಯಾಲಯದಲ್ಲಿ ಕರೆದಿದ್ದ ಅಧಿಕಾರಿಗಳ ಹಾಗೂ ಖಾಸಗಿ ವೈದ್ಯರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಎಲ್ಲರೂ ಕೂಡಿ ಮಹಾಮಾರಿ ಕೊರೋನಾ ರೋಗದ ವಿರುದ್ಧ ಹೋರಾಟ ಮಾಡಿ ಕರೋನಾ ಸೋಂಕನ್ನು ಹರಡದಂತೆ ತಡೆಗಟ್ಟಲು ಮೊದಲ ಪ್ರಾಮುಖ್ಯತೆಯನ್ನು ನೀಡಿ ಕಾರ್ಯ ಮಾಡಿದರೆ ಕೊರೋನಾ ಮಹಾಮಾರಿಯನ್ನು ಗೆಲ್ಲಬಹುದಾಗಿದೆ. ಆಕ್ಸಿಜನ …

Read More »