Breaking News

Daily Archives: ಮೇ 16, 2021

ಬೆಳಗಾವಿ ಉಪಚುನಾವಣೆಯಲ್ಲಿ ನನ್ನ ಸಹೋದರರು ಸಹಾಯ ಮಾಡಿಲ್ಲ : ಸತೀಶ್ ಜಾರಕಿಹೊಳಿ

ಬೆಂಗಳೂರು: ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ ಮಾನಸಿಕವಾಗಿ ಗೆದ್ದಿದೆ. ಆದರೆ ತಾಂತ್ರಿಕವಾಗಿ ಸೋತಿದೆಯಷ್ಟೇ ಎಂದು ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ತಮ್ಮ ಸೋಲನ್ನು ವಿಶ್ಲೇಷಿಸಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಬೆಂಗಳೂರಿಗೆ ಆಗಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರನ್ನು ಸತೀಶ್​​ ಜಾರಕಿಹೊಳಿ ಭೇಟಿ ಮಾಡಿದರು. ಬಳಿಕ ಮಾತನಾಡಿದ ಅವರು ಚುನಾವಣೆ ಆದ ಬಳಿಕ ಭೇಟಿ ಆಗಿರಲಿಲ್ಲ. ಹೀಗಾಗಿ ಬಂದು ಭೇಟಿ ಮಾಡಿದ್ದೇನೆ. ಪಕ್ಷ ಸಂಘಟನೆ ದೃಷ್ಟಿಯಿಂದ …

Read More »