ಬೆಂಗಳೂರು: ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮಾನಸಿಕವಾಗಿ ಗೆದ್ದಿದೆ. ಆದರೆ ತಾಂತ್ರಿಕವಾಗಿ ಸೋತಿದೆಯಷ್ಟೇ ಎಂದು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಸೋಲನ್ನು ವಿಶ್ಲೇಷಿಸಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಬೆಂಗಳೂರಿಗೆ ಆಗಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸತೀಶ್ ಜಾರಕಿಹೊಳಿ ಭೇಟಿ ಮಾಡಿದರು. ಬಳಿಕ ಮಾತನಾಡಿದ ಅವರು ಚುನಾವಣೆ ಆದ ಬಳಿಕ ಭೇಟಿ ಆಗಿರಲಿಲ್ಲ. ಹೀಗಾಗಿ ಬಂದು ಭೇಟಿ ಮಾಡಿದ್ದೇನೆ. ಪಕ್ಷ ಸಂಘಟನೆ ದೃಷ್ಟಿಯಿಂದ …
Read More »
CKNEWSKANNADA / BRASTACHARDARSHAN CK NEWS KANNADA