Breaking News

Daily Archives: ಮೇ 20, 2021

20ಎಮ್‍ಡಿಎಲ್‍ಜಿ1 ಶಿಥಿಲೀಕರಣಗೊಂಡಿದ್ದ ಆರೋಗ್ಯ ಇಲಾಖೆಯ ವಸತಿ ಗೃಹಗಳಿಗೆ ಕಾಯಕಲ್ಪ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ರೋಗಿಗಳ ಅನುಕೂಲಕ್ಕಾಗಿ ಸ್ವಂತ ಹಣ ನೀಡಿ ದುರಸ್ತಿ ಮಾಡಿಸಿ ನವೀಕರಣಗೊಳಿಸಿದ ಮಾದರಿ ಶಾಸಕ. ಬಾಲಚಂದ್ರ ಜಾರಕಿಹೊಳಿ ಅವರ ಜನಪರ ಕಾಳಜಿಗೆ ಷಹಬಾಷ ಎಂದ ಮೂಡಲಗಿ ಜನ ಮೂಡಲಗಿ : ಕೋವಿಡ್ ಎರಡನೇ ಅಲೆ ಸಾಕಷ್ಟು ಪರಿಣಾಮ ಬೀರುತ್ತಿರುವುದನ್ನು ಗಂಭೀರವಾಗಿ ಪರಿಗಣ ಸಿರುವ ಅರಬಾವಿ ಕ್ಷೇತ್ರದ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಜನರ ಆರೋಗ್ಯ ರಕ್ಷಣೆಗೆ ಕಟಿಬದ್ಧರಾಗಿ ನಿಂತಿದ್ದಾರೆ. ತಮ್ಮ ಸ್ವಂತ ವೆಚ್ಚದಲ್ಲಿ ಮೂಡಲಗಿಯಲ್ಲಿ ಸೋಂಕಿತರಿಗಾಗಿ ಮತ್ತು …

Read More »