ಕೊರೋನಾ ನಿಯಂತ್ರಣ ಸಂಬಂಧ ವಿವಿಧ ಗ್ರಾಮಗಳಿಗೆ ಟೀಂ ಎನ್ಎಸ್ಎಫ್ ಭೇಟಿ. ಮೂಡಲಗಿ: ಗ್ರಾಮ ಮಟ್ಟದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸೋಂಕು ಹಿಮ್ಮೆಟ್ಟಿಸಲು ಈಗಾಗಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಅಗತ್ಯವಿರುವ ಎಲ್ಲ ಬೀಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೇ ಪ್ರತಿ ಗ್ರಾಮ ಪಂಚಾಯತಿಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಿಸಲಾಗುತ್ತದೆ ಎಂದು ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಅರಭಾವಿ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಸಚಿವ …
Read More »Daily Archives: ಮೇ 22, 2021
*ಕರ್ತವ್ಯ ನಿರತ ಪೋಲಿಸರಿಗೆ ಊಟದ ವ್ಯವಸ್ಥೆ ಮಾಡಿದ ಅಮರನಾಥ ಜಾರಕಿಹೊಳಿ ಅಭಿಮಾನಿ ಬಳಗ*
ಗೋಕಾಕ: ಕರೋನಾ ಎರಡನೇ ಅಲ್ಲೇ ಶುರುವಾಗಿದ್ದು ಇಂತಹ ಸಂದಿಗ್ಧ ಸಮಯದಲ್ಲಿ ತಮ್ಮ ಕುಟುಂಬ ಬಿಟ್ಟು ತಮ್ಮ ಜೀವದ ಹಂಗು ತೋರೆದು ಸೇವೆ ಸಲ್ಲಿಸುತ್ತಿರುವ ಪೋಲಿಸ್ ಇಲಾಖೆಯ ಸಿಬ್ಬಂದಿಗಳಿಗೆ ಅಮರನಾಥ ಜಾರಕಿಹೊಳಿ ಅಭಿಮಾನಿ ಬಳಗದಿಂದ ಮಧ್ಯಾಹ್ನದ ಸುಮಾರು 150 ಕ್ಕೂ ಹೆಚ್ಚು ಪೋಲಿಸರಿಗೆ ಊಟದ ವ್ಯವಸ್ಥೆ, ತಂಪು ಮಜ್ಜಿಗೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಯಿತು. ಸುಡು ಬಿಸಿಲಿನಲ್ಲಿ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿರುವ ಪೋಲಿಸ್ ಸಿಬ್ಬಂದಿಗಳಿಗೆ ಕಳೆದ ಲಾಕ್ ಡೌನ್ …
Read More »
CKNEWSKANNADA / BRASTACHARDARSHAN CK NEWS KANNADA