Breaking News

Daily Archives: ಮೇ 26, 2021

ಸೋಂಕಿತರನ್ನು ಭೇಟಿ ಮಾಡಿ ಧೈರ್ಯ ತುಂಬಿದ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹಾಗೂ ಉಪವಿಭಾಗಾಧಿಕಾರಿ ಡಾ. ಶಶಿಧರ ಬಗಲಿ

ಗೋಕಾಕ: ಸಮೀಪದ ಬಳೋಬಾಳ ಗ್ರಾಮದಲ್ಲಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೊಂಕಿತರನ್ನು ಬೈಲಹೊಂಗಲ ಉಪವಿಭಾಗಾಧಿಕಾರಿ ಡಾ. ಶಶಿಧರ ಬಗಲಿ ಭೇಟಿ ಮಾಡಿ ದೈರ್ಯ ತುಂಬುವ ಕಾರ್ಯವನ್ನು ಮಾಡಿದರು. ಕೊರೋನಾ 2ನೇ ಅಲೆ ಅತಿ ವೇಗವಾಗಿ ಹರಡುತ್ತಿದೆ. ಇದರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಆದರೂ ಕೂಡಾ ಜನರು ಕೋರೋನಾ ಬಗ್ಗೆ ನಿರ್ಲಕ್ಷ್ಯ ಮನೋಭಾವನೆ ತೋರುತ್ತಿದ್ದಾರೆ. ಸರ್ಕಾರ ಆದೇಶಿಸಿದ ನಿಯಮಗಳು, ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸಿದರೇ ನಿಮ್ಮ ಜೀವಕ್ಕೆ ಯಾವುದೇ …

Read More »

ಗೋಕಾಕ ಪ್ರೇಂಡ್ಸ ಗ್ರೂಫ್ ವತಿಯಿಂದ ನಗರದ ಶೆಡಗಳಲ್ಲಿ ವಾಸವಾಗಿರುವ ಕಡುಬಡವರಿಗೆ ದಿನಸಿ ಕಿಟಗಳ ವಿತರಣೆ

ಗೋಕಾಕ ಪ್ರೇಂಡ್ಸ ಗ್ರೂಫ್ ವತಿಯಿಂದ ನಗರದ ಶೆಡಗಳಲ್ಲಿ ವಾಸವಾಗಿರುವ ಕಡುಬಡವರಿಗೆ ದಿನಸಿ ಕಿಟಗಳನ್ನು ವಿತರಿಸಲಾಯಿತು. ಬುಧವಾರದಂದು ಸಾಯಂಕಾಲ ನಗರದ ಸಾಮಾಜಿಕ ಅರಣ್ಯ ಇಲಾಖೆಯ ಪಕ್ಕದಲ್ಲಿ ಹಾಕಿರುವ ಶೆಡಗಳಲ್ಲಿ ವಾಸವಾಗಿರುವ ಕಡುಬಡವರ ಬಳಿ ತೆರಳಿದ ಫ್ರೆಂಡ್ಸ್ ಗ್ರೂಪ್ ಸದಸ್ಯರು ಶೆಡಗಳಲ್ಲಿ ವಾಸವಿರುವ 70 ಕ್ಕೂ ಹೆಚ್ಚು ಕುಟುಂಬಗಳಿಗೆ ದಿನಬಳಕೆಯ ದಿನಸಿ ಕಿಟಗಳನ್ನು ವಿತರಿದರು. ಈ ಸಂದರ್ಭದಲ್ಲಿ ಕಪರಟ್ಟಿ ಕಳ್ಳಿಗುದ್ದಿ ಮಠದ ಶ್ರೀ ಬಸವರಾಜ ಸ್ವಾಮಿಗಳು, ಪ್ರೆಂಡ್ಸ ಗ್ರೂಫ್ ನ ಮುಖ್ಯಸ್ಥ ಜಾವೇದ …

Read More »

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ

ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದೊರೆಸ್ವಾಮಿ ಅವರು, ನಾಡಿನ ಸಾಕ್ಷಿಪ್ರಜ್ಞೆಯಂತಿದ್ದರು. ನೇರ ನಡೆ, ನುಡಿಯ ವ್ಯಕ್ತಿತ್ವವನ್ನು ಹೊಂದಿದ್ದ ಅವರು, ಅನ್ಯಾಯವನ್ನು ಸಹಿಸುತ್ತಿರಲಿಲ್ಲ. ಅವರ ನಿಧನದಿಂದ ರಾಜ್ಯಕ್ಕಷ್ಟೇ ಅಲ್ಲದೇ, ಇಡೀ ದೇಶಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಹೇಳಿದ್ದಾರೆ. “ಅಪ್ಪಟ ಗಾಂಧಿವಾಗಿದ್ದ ದೊರೆಸ್ವಾಮಿ ಅವರಲ್ಲಿ ಇಳಿ ವಯಸ್ಸಿನಲ್ಲಿಯೂ ಕೂಡ ಹೋರಾಟದ ಮನೋಭಾವ ಕುಂದಿರಲಿಲ್ಲ. ಅವರು ವಿವಿಧ ಹೋರಾಟ, …

Read More »

ನಾಗರಮೂನ್ನೂಳಿ ಗ್ರಾಮದಲ್ಲಿ ಖಡಕ್ ಲಾಕ್ ಡೌನ್

ಚಿಕ್ಕೋಡಿ ತಾಲೂಕಿನ ನಾಗರಮೂನ್ನೂಳಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ‌ನಾಗರಮೂನ್ನೂಳಿ ಬಿಟ್ ಪೋಲೀಸ್ ಅಧಿಕಾರಿಗಳಿಂದ ಜನರಿಗೆ ಅರಿವು ಮೂಡಿಸಿ ಖಡಕ ಆದೇಶ ನೀಡಿದ ಪೋಲೀಸ್ ಸಿಬ್ಬಂದಿ, ಅನಾವಶ್ಯಕವಾಗಿ ಅಲೇದಾಡುತ್ತಿರುವ ಜನರಿಗೆ ಬಿಸಿ ಮುಟ್ಟಿಸಿ ಪೈನ್ ಹಾಕಿದ ಅರಕ್ಷಕರು, ನಾಗರಮೂನ್ನೂಳಿ ಗ್ರಾಮ ಬಿಟ್ ಪೋಲೀಸ್ ಅಧಿಕಾರಿಗಳಾ ಸುರೇಶ ನಂದೇವಾಲೇ ಅವರು ಪ್ರತಿ ದಿನ ಬೆಳ್ಗೆ ಮದ್ಯಾನ ಹಾಗೂ ಸಂಜೆ ಈ ಸಮಯದಲ್ಲಿ ಪೊಲೀಸ್ ಠಾಣೆಯ ತಮ್ಮ ಕರ್ತವ್ಯ ನಿಭಾಯಿಸುವುದರ ಜೊತೆಗೆ ನಾಗರಮೂನ್ನೂಳಿ …

Read More »

ಕೊರೋನಾ ಬಗ್ಗೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಅಧಿಕಾರಿಗಳಿಗೆ ರಮೇಶ ಜಾರಕಿಹೊಳಿ ಖಡಕ್ ಸೂಚನೆ

ಗೋಕಾಕ: ಕಳೆದ ಬಾರಿಗಿಂತ ಕೊರೋನಾ ಎರಡನೇ ಅಲೆ ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳಲ್ಲಿ ಸೋಂಕಿತರನ್ನು ಹೋಂ ಕ್ವಾರಂಟೈನ್ ಮಾಡಲು ಸೂಕ್ತ ಕ್ರಮಕೈಗೊಂಡು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಸೂಚನೆ ನೀಡಿದರು. ಅವರು, ಬುಧವಾರದಂದು ನಗರದ ತಾಪಂ ಸಭಾ ಭವನದಲ್ಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಗ್ರಾಮ ಪಂಚಾಯತ ಅಧ್ಯಕ್ಷರು ಹಾಗೂ ಸದಸ್ಯರನ್ನು ಒಳಗೊಂಡAತೆ …

Read More »

ಕೊರೊನಾ ವಾರಿಯರ್ಸ್ ಗಳ ನೆರವಿಗೆ ಸದಾ ಸಿದ್ಧ:ರಾಹುಲ್ ಜಾರಕಿಹೊಳಿ ಭರವಸೆ

ಗೋಕಾಕ: ಯಮಕನಮರಡಿ ಮತಕ್ಷೇತ್ರದ‌ 6 ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಕೊರೊನಾ ವಾರಿಯರ್ಸ್ ಗಳಿಗೆ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಇಂದು ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್, ಮಾಸ್ಕ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಿಸಿದರು. ನಂತರ ಮಾತನಾಡಿದ ಅವರು, “ಕೋವಿಡ್ ನಿಯಂತ್ರಣದಲ್ಲಿ ಕೊರೊನಾ ವಾರಿಯರ್ಸ್ ಗಳ ಪಾತ್ರ ಮಹತ್ವದ್ದಾಗಿದೆ. ವಾರಿಯರ್ಸ್ ಗಳು ಸಾರ್ವಜನಿಕರೊಂದಿಗೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಜನರು ಕೂಡ ಕೊರೊನಾ ವಾರಿಯರ್ಸ್ ಗಳೊಂದಿಗೆ ಸಹಕರಿಸಬೇಕು” ಎಂದು …

Read More »