ಗೋಕಾಕ ಮತಕ್ಷೇತ್ರದ ಶಾಸಕರಾದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರಿಂದ ವೈಯಕ್ತಿಕವಾಗಿ ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಪುರಸಭೆ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ,ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಸೈನಿಟೈಜರ್, ಹ್ಯಾಂಡ್ ಗ್ಲೋಸ್,ಮಾಸ್ಕ್, ಫೇಸ್ ಶಿಲ್ಡ್ ಸೇರಿದಂತೆ ಕೋವಿಡ್ ರಕ್ಷಾ ಕಿಟ್ ವಿತರಣೆ ಅಭಿಯಾನವನ್ನು ಇಂದು ಕೊಣ್ಣೂರ ಪುರಸಭೆಯಲ್ಲಿ ಗೋಕಾಕ ಮತಕ್ಷೇತ್ರದ ಸಾರಥಿ ಶ್ರೀ ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಸಾಹುಕಾರ ಆಪ್ತ ಸಹಾಯಕರಾದ ಸುರೇಶ ಸನದಿ ವಿತರಣೆ ಮಾಡಿ …
Read More »Daily Archives: ಮೇ 28, 2021
ಶನಿವಾರ, ರವಿವಾರ ಸಂಪೂರ್ಣ ಲಾಕ್ ಡೌನ್ ಜಿಲ್ಲಾಧಿಕಾರಿಗಳ ಆದೇಶ!
ಬೆಳಗಾವಿ: ಕೋವಿಡ್ ಹೆಚ್ಚಳ ಹಿನ್ನೆಲೆ ಜಿಲ್ಲೆಯಲ್ಲಿ ಎರಡು ದಿನ ಸಂಪೂರ್ಣ ಲಾಕ್ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. ಮೇ. 29 ಬೆಳಗ್ಗೆ 6 ರಿಂದ ಮೇ 31 ಬೆಳಗ್ಗೆ 6 ಗಂಟೆವರೆಗೆ ಸಂಪೂರ್ಣ ಲಾಕ್ಡೌನ್ ಜಾರಿಯಾಗಲಿದೆ. ಆಸ್ಪತ್ರೆಗೆ ಸಂಚರಿಸಲು, ಅಗತ್ಯ ಸೇವೆ, ಔಷಧ ಪೂರೈಕೆ ಹಾಗೂ ಖರೀದಿಗೆ ಮಾತ್ರ ಅವಕಾಶ ಇರಲಿದೆ. ಎರಡು ದಿನಗಳಲ್ಲಿ ಪೂರ್ವಾನುಮತಿ ಪಡೆದ ಮದುವೆಗಳಿಗೆ ಅವಕಾಶ ನೀಡಲಾಗಿದೆ. ಸೋಂಕು ಹರಡದಂತೆ, ಸಾರ್ವಜನಿಕ ಆರೋಗ್ಯ ಹಾಗೂ …
Read More »
CKNEWSKANNADA / BRASTACHARDARSHAN CK NEWS KANNADA