ಗೋಕಾಕ: ನಲ್ಲಾನಟ್ಟಿ ಗ್ರಾಮದಲ್ಲಿ ದಿನಾಂಕ 30.05.2021 ರಂದು ಅನುಮತಿ ಇಲ್ಲದೇ ಮದುವೆ ಸಮಾರಂಭ ಜರುಗಿಸಿ ಮಾಡಿ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ 20,000/- ರೂಪಾಯಿಗಳ ದಂಡ ವಿಧಿಸಲಾಗಿದೆ. ನಲ್ಲಾನಟ್ಟಿ ಗ್ರಾಮದ ಶ್ರೀ ದಶರಥ ಯಶವಂತ ಪಾಟೀಲ್ ಎನ್ನುವವರು ಮದುವೆ ಸಮಾರಂಭವನ್ನು ಆಯೋಜಿಸಿದ್ದು ತಿಳಿದು ಬಂದಿದ್ದು, ಕೂಡಲೇ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿ ಮತ್ತು ಘಟಪ್ರಭಾ ಠಾಣೆಯ ಆರಕ್ಷಕ ನಿರೀಕ್ಷಕರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಆಗಮಿಸಿ ದಂಡ ವಿಧಿಸಿ ಜನರನ್ನು …
Read More »Daily Archives: ಮೇ 30, 2021
ಭೂತರಾಮನಹಟ್ಟಿ ಮೃಗಾಲಯಕ್ಕೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ಮಾಡಿದ ಸತೀಶ್ ಜಾರಕಿಹೊಳಿ
ಬೆಳಗಾವಿ: “ಭೂತರಾಮನಹಟ್ಟಿ ಮೃಗಾಲಯದಲ್ಲಿ ಹುಲಿ, ಸಿಂಹ ಸೇರಿದಂತೆ ಅನೇಕ ಪ್ರಾಣಿ, ಪಕ್ಷಿಗಳಿವೆ. ಆಸಕ್ತರು ಪ್ರಾಣಿಗಳನ್ನು ದತ್ತು ಪಡೆಯಬೇಕು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮನವಿ ಮಾಡಿದ್ದಾರೆ. ಸಮೀಪದ ಭೂತರಾಮನಹಟ್ಟಿ ಮೃಗಾಲಯಕ್ಕೆ ಇಂದು (ಭಾನುವಾರ) ಭೇಟಿ ನೀಡಿ, ಅಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ಈಗಾಗಲೇ ಕೆಲವರು ಇಲ್ಲಿನ ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಮತ್ತೆ ಯಾರಾದರು ಆಸಕ್ತರು ಇದ್ದರೇ ಪ್ರಾಣಿಗಳನ್ನು ದತ್ತು ಪಡೆಯಲು ಮುಂದೆ …
Read More »
CKNEWSKANNADA / BRASTACHARDARSHAN CK NEWS KANNADA