ಬೆಳಗಾವಿ : ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕರಾದ ಪ್ರದೀಪ.ಎಂ.ಜೆ. ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು, ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸೋಮವಾರ ಅಧಿಕಾರ ಹಸ್ತಾಂತರಿಸಿ, ಸನ್ಮಾನಿಸಿದರು. ಬಳಿಕ ನೂತನ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ., ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಸನ್ಮಾನಿಸಿದರು. ತದನಂತರ ಕಾರ್ಯಕರ್ತರ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಸತೀಶ್ ಜಾರಕಿಹೊಳಿ ಮಾತನಾಡಿದರು. ಸಧ್ಯದಲ್ಲೆ ಜಿಲ್ಲಾ ಪಂಚಾಯತ್ ಚುನಾವಣೆ …
Read More »
CKNEWSKANNADA / BRASTACHARDARSHAN CK NEWS KANNADA