ಗೋಕಾಕ : ಶಿಕಾರಿಪುರದಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ತೆರವುಗೊಳಿಸಿರುವುದನ್ನು ಖಂಡಿಸಿ, ಮರು ಸ್ಥಾಪನೆ ಮಾಡುವಂತೆ ಒತ್ತಾಯಿಸಿ ಹಾಲುಮತ ಮಹಾಸಭಾ ವತಿಯಿಂದ ತಹಶೀಲ್ದಾರರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ರಾಜ್ಯ ಸರ್ಕಾರದ ಪ್ರತಿ ಇಲಾಖೆಯಲ್ಲಿ ರಾಯಣ್ಣ ಭಾವಚಿತ್ರ ಪೂಜಿಸಬೇಕೆಂದು ಆದೇಶ ನೀಡಿದೆ. ಸ್ವಾತಂತ್ರ್ಯ ದಿನ ಎಲ್ಲಾ ರಾಯಣ್ಣನ ಅಭಿಮಾನಿಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ರಾಯಣ್ಣ ಜಯಂತಿ ಆಚರಿಸಿವೆ. ಆದರೆ, ಶಿಕಾರಿಪುರಲ್ಲಿ ಅದೇ ದಿನ ರಾಯಣ್ಣನ ಮೂರ್ತಿ ತೆರವುಗೊಳಿಸಿ ಅಪಮಾನ ಮಾಡಿದ್ದಾರೆ. …
Read More »
CKNEWSKANNADA / BRASTACHARDARSHAN CK NEWS KANNADA