ಸವದತ್ತಿ: ರೈತರಿಗೆ ಇನ್ನೂ ಕಡಿಮೆ ಬಡ್ಡಿದರದಲ್ಲಿ ಕೃಷಿ ಯಂತ್ರೋಪಕರಣಗಳು ಸಿಗಬೇಕು. ಅಂದಾಗ ರೈತರನ್ನು ಮತ್ತಷ್ಟು ಸ್ವಾವಲಂಭಿಗಳನ್ನಾಗಿಸಲು ಸಾಧ್ಯವಾಗುತ್ತದೆ. ಈ ಬಗ್ಗೆ ಸರ್ಕಾರಗಳು ಗಮನಹರಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ತಾಲೂಕಿನ ಮಬನೂರ ಗ್ರಾಮದಲ್ಲಿ ಇಂದು ಹಮ್ಮಿಕೊಂಡಿದ್ದ ಮಬನೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡದ ಉದ್ಘಾಟನೆ ಹಾಗೂ ಟ್ರ್ಯಾಕ್ಟರ್ ಸಾಲ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರೈತ ಸಮುದಾಯ ದೇಶದ ದೊಡ್ಡ …
Read More »
CKNEWSKANNADA / BRASTACHARDARSHAN CK NEWS KANNADA