ಗೋಕಾಕ: ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕು ಘಟಕದ ಅದ್ಯಕ್ಷರು ಹಾಗೂ ಪದಾಧಿಕಾರಿಗಳು ಮೆ,ಕಾರ್ಯನಿರ್ವಾಹಕ ಅಭಿಯಂತರರಿಗೆ ದುಪದಾಳ ನಿರೀಕ್ಷಣಾ ಮಂದಿರ ಅಭಿವೃದ್ಧಿ ಪಡಿಸಲು ವಿನಂತಿಸಿಕೊಂಡರು. ಇಲಾಖೆಗೆ ಸಂಬಂಧಿಸಿದ ದೂಪದಾಳ ನಿರೀಕ್ಷಣಾ ಮಂದಿರ ಸುಮಾರು ನೂರು ಐವತ್ತು ವರ್ಷಗಳ ಇತಿಹಾಸ ಹೊಂದಿದೆ ಬ್ರಿಟಿಷ್ ಕಾಲದಿಂದಲೂ ಅತ್ಯಂತ ಮಹತ್ವ ಪಡೆದುಕೊಂಡು ಹೆಸರುವಾಸಿಯಾಗಿದೆ ನೀರಾವರಿ ನಿಗಮ ಆಗುವುದಕ್ಕಿಂತ ಮೊದಲು ಸಾಕಷ್ಟು ಆಕರ್ಷಕ ಪ್ರವಾಸಿ ತಾಣ ಆಗಿತ್ತು ಆದರೆ ಇತ್ತಿಚೆಗೆ ಪ್ರವಾಸಿ ಮಂದಿರವು ನಿರ್ಲಕ್ಷ್ಯಕ್ಕೊಳಪ್ಪಟ್ಟಿದೆ ಇಲ್ಲಿ …
Read More »
CKNEWSKANNADA / BRASTACHARDARSHAN CK NEWS KANNADA