ಗೋಕಾಕ : ‘ ಸುರಕ್ಷತೆಯ ದೃಷ್ಟಿಯಿಂದ ಯಮಕನಮರಡಿ ಕ್ಷೇತ್ರದ ಪ್ರತಿ ಗ್ರಾಮ ಪಂಚಾಯ್ತಿಗಳಿಗೆ ಸಿಸಿ ಕ್ಯಾಮರ್ ಅಳವಡಿಸಲು ಸೂಚನೆ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ್ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಯಮಕನಮರಡಿ ಗ್ರಾಮದ ಪ್ರಮುಖ ರಸ್ತೆ ಹಾಗೂ ಗ್ರಾಮ ಪಂಚಾಯ್ತಿಗೆ ಈಗಾಗಲೇ ಸಿಸಿ ಕ್ಯಾಮರ್ ಅಳವಡಿಸಲಾಗಿದೆ. ಅದೇ ರೀತಿ ಕ್ಷೇತ್ರದ 33 ಗ್ರಾಮ ಪಂಚಾಯ್ತಿಗೆ ಅಳವಡಿಸಲು ಸೂಚನೆ ನೀಡಲಾಗುತ್ತಿದೆ ಎಂದರು. ‘ …
Read More »Daily Archives: ಸೆಪ್ಟೆಂಬರ್ 23, 2021
ರಾಷ್ಟ್ರ ಮಟ್ಟದ ಮಲ್ಲಗಂಭ ಕ್ರೀಡೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಿದ ಸತೀಶ್ ಜಾರಕಿಹೊಳಿ
ಗೋಕಾಕ : ಸೆ.28 ರಂದು ಮಧ್ಯಪ್ರದೇಶ ಉಜ್ಜನಿಯಲ್ಲಿ ನಡೆಯುವ ರಾಷ್ಟ್ರ ಮಟ್ಟದ ಮಲ್ಲಗಂಭ ಕ್ರೀಡೆಗೆ ಆಯ್ಕೆಯಾದ ಮೂಡಲಗಿ ತಾಲ್ಲೂಕಿನ ಅವರಾದಿ ಗ್ರಾಮದ ಮಹಾಲಕ್ಷ್ಮಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಆರ್ಥಿಕ ನೆರವು ನೀಡಿ, ಶುಭ ಕೋರಿದರು. ಇಲ್ಲಿನ ತಮ್ಮ ಹಿಲ್ ಗಾರ್ಡನ್ ಕಚೇರಿಯಲ್ಲಿ ಗುರುವಾರ ವಿದ್ಯಾರ್ಥಿಗಳಾದ ಪ್ರಭು ಭೇವಿನಕಟ್ಟಿ, ಬಸವರಾಜ ಹೋಳಿ, ದಾನಮ್ಮ ಕಾಳಶೆಟ್ಟಿ, ಯಮುನಾ ಹೋಳಿ ವಿದ್ಯಾರ್ಥಿಗಳಿಗೆ ನೆರವು ನೀಡಿದರು. ಇದೇ ವೇಳೆ …
Read More »
CKNEWSKANNADA / BRASTACHARDARSHAN CK NEWS KANNADA