ಗೋಕಾಕ : ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು 66 ನೇ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಿದರು. ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಸೋಮವಾರ ಕಾರ್ಯಕರ್ತರೊಂದಿಗೆ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ರಾಹುಲ್ ಮಾತನಾಡಿ, ನಾವೆಲ್ಲರೂ ಒಂದಾಗಿ ಕನ್ನಡದ ತೇರನ್ನು ಮುನ್ನಡೆಸೋಣ. ಕರ್ನಾಟಕವನ್ನು ಪ್ರಗತಿಯ ಪಥದಲ್ಲಿ ಮುನ್ನಡೆಸೋಣ ಎಂದರು. ಕರ್ನಾಟಕವನ್ನು ಪ್ರಗತಿಪರ ರಾಜ್ಯವನ್ನಾಗಿ ಕಟ್ಟಲು ಎಲ್ಲರೂ ಕೈ ಜೋಡಿಸೋಣ. ಕನ್ನಡ ನಾಡು-ನುಡಿ , ನೆಲ-ಜಲ …
Read More »
CKNEWSKANNADA / BRASTACHARDARSHAN CK NEWS KANNADA