ಗೋಕಾಕ: ತಾಲೂಕಿನ ಕೊಳವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂಲಿಕಟ್ಟಿ ಗ್ರಾಮದ ಜನತಾ ಪ್ಲಾಟ್ ನಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಬೆಳಗಾದರೆ ಅಲ್ಲಿಯ ಜನ ಅಧಿಕಾರಿಗಳನ್ನು ಹಾಗೂ ಜನಪ್ರತಿನಿಧಿಗಳನ್ನು ಶಪಿಸುವಂತಾಗಿದೆ . ಚರಂಡಿಯ ನೀರು ಸರಿಯಾದ ಚರಂಡಿಯ ವ್ಯವಸ್ಥೆ ಇಲ್ಲದೆ ಎಲ್ಲೆಂದರಲ್ಲಿ ಹರಿದು ಕೊಳಕು ವಾಸನೆ ಹಾಗೂ ಮಾರಕ ರೋಗಗಳಿಂದ ಜನರು ತತ್ತರಿಸುತ್ತಿದ್ದಾರೆ. ದಿನ ಬೆಳಗಾದರೆ ಆಸ್ಪತ್ರೆಗೆ ಡೆಂಗ್ಯೂ ಹಾಗೂ ಮಲೆರಿಯಾದಂತ ರೋಗದಿಂದ ಬಳಲುತ್ತಿದ್ದ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ.ಸರಿಯಾದ ಕರೆಂಟ್ ವ್ಯವಸ್ಥೆ ಇಲ್ಲದೆ …
Read More »Daily Archives: ನವೆಂಬರ್ 11, 2021
ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಶಾಸಕ ಸತೀಶ ಜಾರಕಿಹೊಳಿ: ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸೂಚನೆ
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ ಅವರು ಇಂದು ಜಿಲ್ಲಾಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ಮಾಡಿದರು. ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳಿಂದ ಅಲ್ಲಿನ ವ್ಯವಸ್ಥೆಯ ಕುರಿತು ಸತೀಶ ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ವಿವಿಧ ಸೌಕರ್ಯಗಳ ಕುರಿತು ವಿಚಾರಿಸಿದರು. ಆಸ್ಪತ್ರೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಸ್ಥಳದಲ್ಲಿ ಹಾಜರಿದ್ದ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ರೋಗಿಗಳಿಗೆ ಸೂಕ್ತ ಸಮಯಕ್ಕೆ ಸಮರ್ಪಕ ಚಿಕಿತ್ಸೆ ಒದಗಿಸಿ ಎಂದು ತಿಳಿಸಿದರು. ಆಸ್ಪತ್ರೆಯ …
Read More »ಇಡೀ ಜೀವನ ಸಮಾಜ ಸೇವೆಗಾಗಿ: ಯುವ ನಾಯಕ ರಾಹುಲ್ ಜಾರಕಿಹೊಳಿ
ಬೆಳಗಾವಿ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಕಾರ್ಯವಾಗುತ್ತಿದೆ. ಜತೆಗೆ ಸಮುದಾಯ ಭವನಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿದರೆ, ಬಡವರಿಗೂ ತುಂಬಾ ಅನುಕೂಲವಾಗಲಿದೆ. ಪ್ರತಿ ಸಮಸ್ಯೆಗಳಿಗೂ ಸತೀಶ ಜಾರಕಿಹೊಳಿ ಫೌಂಡೇಶನ್ ಕೈ ಜೋಡಿಸಲಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಇಲ್ಲಿನ ಜಾಧವ್ ನಗರ ನಿವಾಸದಲ್ಲಿ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಇಂದು (ಗುರುವಾರ) ದೇವಸ್ಥಾನ, ಮಸ್ಜಿದ್ , ಚರ್ಚ್ ಟ್ರಸ್ಟಿಗಳಿಗೆ ಕುರ್ಚಿ ಮತ್ತು ಸೌಂಡ್ ಸಿಸ್ಟಮ್ ಗಳನ್ನು ಯುವ ನಾಯಕ ರಾಹುಲ್ …
Read More »ಹಾಫ್ ಪಿಚ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಬೆಳಗಾವಿ: ತಾಲೂಕಿನ ಕೇದನೂರ ಹಾಗೂ ಮಣ್ಣಿಕೇರಿಯಲ್ಲಿ ನಿನ್ನೆ (ಬುಧವಾರ) ಏರ್ಪಡಿಸಿದ್ದ ಹಾಫ್ ಪಿಚ್ ಕ್ರಿಕೆಟ್ ಪಂದ್ಯಾವಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿಯವರು ಚಾಲನೆ ನೀಡಿದರು. ಕೇದನೂರಿನಲ್ಲಿ ಮಾತನಾಡಿದ ರಾಹುಲ್ ಅವರು, ಆರೋಗ್ಯವೇ ಶ್ರೇಷ್ಠ ಸಂಪತ್ತಾಗಿದ್ದು ಎಲ್ಲರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಕ್ರೀಡೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು. ಗ್ರಾಮೀಣ ಭಾಗದ ಯುವಕರಲ್ಲಿ ಸಾಕಷ್ಟು ಪ್ರತಿಭೆ ಇದೆ. ಆದರೆ, ಪ್ರೋತ್ಸಾಹದ ಕೊರೆತೆಯಿಂದ ಅವರು ಬೆಳೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಗ್ರಾಮೀಣ …
Read More »
CKNEWSKANNADA / BRASTACHARDARSHAN CK NEWS KANNADA