ಯಲಬುರ್ಗಾ: ಅಧಿಕಾರಕ್ಕೆ ಬಂದ 24 ಗಂಟೆಯಲ್ಲೇ ಎಸ್ಟಿ ಸಮುದಾಯಕ್ಕೆ ಶೇ.7.5 ರಷ್ಟು ಮೀಸಲಾತಿ ನೀಡುತ್ತೇವೆ ಎಂದು ಕೆಲವರು ಚುನಾವಣಾಪೂರ್ವದಲ್ಲಿಯೇ ಹೇಳಿದ್ದರು. ಆದರೆ, ಅಧಿಕಾರಕ್ಕೇರಿ 24 ತಿಂಗಳು ಕಳೆದರು ಕೂಡ ಇನ್ನೂ ಮೀಸಲಾತಿ ನೀಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪರೋಕ್ಷವಾಗಿ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು. ಸಮೀಪದ ವಜ್ಜರಬಂಡಿ ಗ್ರಾಮದಲ್ಲಿ ವಾಲ್ಮೀಕಿ-ನಾಯಕ ಮಹಾಸಭಾದ ವತಿಯಿಂದ ಗುರುವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಹಾಗೂ ವಾಲ್ಮೀಕಿ ಪ್ರಸನ್ನಾನಂದಪುರಿ ಮಹಾಸ್ವಾಮಿಗಳ …
Read More »
CKNEWSKANNADA / BRASTACHARDARSHAN CK NEWS KANNADA