ಬೆಳಗಾವಿ: ಜಿಲ್ಲೆಯ ಬೆಕ್ಕೇರಿ ಗ್ರಾಮದ ವಿವೇಕರಾವ್ ಪಾಟೀಲ್ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿದ್ದಾರೆ. ಕಾಂಗ್ರೇಸ್ ನಿಂದ ಪರಿಷತ್ ಟಿಕೇಟ್ ವಂಚಿತರಾಗಿರೋ ಒಂದು ಗಂಟೆಗೂ ಹೆಚ್ಚಿನ ಕಾಲ ವಿವೇಕ್ ಜೊತೆ ರಮೇಶ್ ಚರ್ಚೆ ಮಾಡಿದ್ದು, ಬಿಜೆಪಿಗೆ ಬರುವಂತೆ ವಿವೇಕ್ ಬಳಿ ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ 2ಸ್ಥಾನಗಳ ವಿಧಾನಪರಿಷತ್ ಚುನಾವಣೆ ಹಿನ್ನೆಲೆ ವಿವೇಕರಾವ್ ಪಾಟೀಲ್ ರನ್ನ ಬಿಜೆಪಿಗೆ ಸೆಳೆಯುವಲ್ಲಿ ರಮೇಶ್ ಜಾರಕಿಹೋಳಿ ಯಶಸ್ವಿಯಾಗಿದ್ದಾರೆ ಎನ್ನಲಾಗುತ್ತಿದೆ. ಡಿಸೆಂಬರ್ …
Read More »Daily Archives: ನವೆಂಬರ್ 20, 2021
ವಿಧ್ಯೆಯಿಂದ ಮನುಷ್ಯನ ಭವಿಷ್ಯ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಮೈಸೂರು: ” ನೂತನ ಶಿಕ್ಷಣ ನೀತಿ ಜಾರಿಗೊಂಡರೆ ಹಿಂದುಳಿದವರು ವಾಪಸ್ ಕಾಡಿಗೆ ಹೋಗುವ ಅನಿರ್ವಾತೆ ಎದುರಾಗಿ, ಸಾವಿರಾರು ವರ್ಷಗಳಷ್ಟು ನಾವು..ನೀವು .. ಹಿಂದಕ್ಕೆ ಸರಿಯಬೇಕಾದ ಸ್ಥಿತಿ ನಿರ್ಮಾಣವಾಗುವಲ್ಲಿ ಯಾವ ಸಂದೇಹವಿಲ್ಲ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಎಚ್ಚರಿಕೆ ನೀಡಿದರು. ನಗರದ ಮಾನವ ಬಂಧುತ್ವ ವೇದಿಕೆ ವತಿಯಿಂದ ಇಂದು ಎಂಜಿನಿಯರುಗಳ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ‘ ಹೊಸ ಶಿಕ್ಷಣ ನೀತಿ ಮತ್ತು ಪಠ್ಯ ತಿರುಚುವಿಕೆಯ ರಾಜಕಾರಣ’ ವಿಚಾರ ಸಂಕಿರಣದಲ್ಲಿ ಅವರು …
Read More »
CKNEWSKANNADA / BRASTACHARDARSHAN CK NEWS KANNADA