Breaking News

Daily Archives: ಜನವರಿ 1, 2022

ಕೇವಲ ತುರ್ತು ಸಂದರ್ಭದಲ್ಲಿ ಅಲ್ಲದೆ ಜೀವನದ ಪ್ರತಿ ಹಂತದಲ್ಲೂ ಮಾನವೀಯ ಗುಣಗಳನ್ನು ಅಳವಡಿಕೊಳ್ಳಿ: ಬಸವರಾಜ ಜವರಗಿ.

*ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಮಹಾವಿದ್ಯಾಲಯ ವತಿಯಿಂದ ಅಲೆಮಾರಿ ಜನಾಂಗದ ಬಡ ಜನರಿಗೆ ಬಟ್ಟೆ ವಿತರಣೆ* ಗೋಕಾಕ: ನಗರದ ಶ್ರೀ ಚೆನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಮಹಾವಿದ್ಯಾಲಯ ವತಿಯಿಂದ ಅಲೆಮಾರಿ ಜನಾಂಗದ ಬಡ ಜನರಿಗೆ ಬಟ್ಟೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕೇವಲ ತುರ್ತು ಸಂದರ್ಭದಲ್ಲಿ ಅಲ್ಲದೆ ಜೀವನದ ಪ್ರತಿ ಹಂತದಲ್ಲೂ ಮಾನವೀಯ ಗುಣಗಳನ್ನು ಅಳವಡಿಕೊಳ್ಳುವುದು ಒಳಿತು. ಈ ಮೂಲಕ ಉತ್ತಮ ಉದಾತ್ತಾ ಗುಣಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಎಂದು ಸಂಸ್ಥೆಯ ನಿರ್ದೇಶಕರಾದ …

Read More »