ಮೂಡಲಗಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಅಸ್ಥೆ, ಕಾಳಜಿಯಿಂದ ಮೂಡಲಗಿ ತಾಲೂಕಿಗೆ ಹೊಸ ಉಪ ನೋಂದಣಿ ಕಛೇರಿಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ. ಈ ಮೂಲಕ ಶೀಘ್ರದಲ್ಲಿಯೇ ಮೂಡಲಗಿ ತಾಲೂಕಿನಲ್ಲಿ ಉಪ ನೋಂದಣಿ ಕಛೇರಿ ಆರಂಭಗೊಳ್ಳಲಿದೆ. ಹೊಸದಾಗಿ ಈ ಉಪ ನೋಂದಣಿ ಕಛೇರಿಯನ್ನು ಆರಂಭವಾಗಿರುವುದರಿAದ ಮೂಡಲಗಿ, ಅರಭಾವಿ ಸೇರಿದಂತೆ ಸುತ್ತಮುತ್ತಲಿನ ಹೋಬಳಿ ಮತ್ತು ಗ್ರಾಮಗಳಲ್ಲಿರುವ ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ. ಈ ಮೊದಲು ಗೋಕಾಕ …
Read More »Daily Archives: ಫೆಬ್ರವರಿ 2, 2022
ಪಿಎಸ್ಐ ಕೆ ವಾಲಿಕಾರ ಅವರಿಗೆ ಕರವೇ ಕಾರ್ಯಕರ್ತರಿಂದ ಸತ್ಕಾರ
ಗೋಕಾಕ: ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲ್ಲೂಕು ಘಟಕದ ವತಿಯಿಂದ ಮೊನ್ನೆ ಗಣರಾಜ್ಯೋತ್ಸವ ಪೆರೇಡ್ನಲ್ಲಿ ಕನ್ನಡದಲ್ಲಿ ಪಥಸಂಚಲನಕ್ಕೆ ನಿರ್ದೇಶನ ನೀಡಿದ ಗೋಕಾಕ ನಗರ ಟಾಣೆಯ ಪಿಎಸ್ಐ ಕೆ ವಾಲಿಕಾರ ಅವರನ್ನುಕನ್ನಡ ಪ್ರೇಮ ಮೆರೆದ ಹಿನ್ನೆಲೆಯಲ್ಲಿ ಇವತ್ತು ಗೋಕಾಕ ನಗರ ಪೋಲಿಸ್ ಠಾಣೆಗೆ ಆಗಮಿಸಿ ಅವರನ್ನು ಸನ್ಮಾನ ಮಾಡಲಾಯಿತು. ಈ ಸಂಧರ್ಭದಲ್ಲಿ ಸನ್ಮಾನ ಮಾಡಿ ಮಾತನಾಡಿದ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಸಂಚಾಲಕ ರೆಹಮಾನ್ ಮೊಕಾಶಿ ಕರ್ನಾಟಕ ರಾಜ್ಯದ ಇತಿಹಾಸದಲ್ಲಿ …
Read More »ಗೋಕಾಕ ಕ್ಷೇತ್ರದ ಅಭಿವೃದ್ಧಿಗಾಗಿ 52 ಕೋಟಿ ರೂ ಬಿಡುಗಡೆ-ಶಾಸಕ ರಮೇಶ ಜಾರಕಿಹೊಳಿ.!
ಗೋಕಾಕ: ಗೋಕಾಕ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 31 ಕೋಟಿ ರೂ. ಅಂತರ್ಜಲ ಹೆಚ್ಚಳ ಮಾಡಲು ಹಾಗೂ ಜಾನುವಾರುಗಳ ಕುಡಿಯುವ ನೀರಿಗಾಗಿ 19 ಕೋಟಿ ಮತ್ತು ಮಠಗಳ ಅಭಿವೃದ್ಧಿಗಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ಪಂಚಾಯತ ರಾಜ್ಯ ಇಲಾಖೆಯ ಒಟ್ಟು 31 ಕೋಟಿ ರೂ, ಗ್ರಾಮೀಣ ಪ್ರದೇಶದಲ್ಲಿ ಅಂತರ್ಜಲ …
Read More »
CKNEWSKANNADA / BRASTACHARDARSHAN CK NEWS KANNADA