ಗೋಕಾಕ: ಸತ್ ಚಿಂತನೆಗಳನ್ನು ಬಳಸಿಕೊಂಡು ಹೃದಯವನ್ನು ಶುದ್ಧವಾಗಿಸಿ ಕೊಳ್ಳುವುದೆ ಸಂಸ್ಕಾರವಾಗಿದ್ದು, ಅದು ಪ್ರತಿಯೊಬ್ಬ ಭಾರತೀಯರಲ್ಲೂ ಇದೆ ಎಂದು ವಡೆಯರಟ್ಟಿ ಅಂಭಾ ದರ್ಶನ ಪೀಠದ ಶ್ರೀ ನಾರಾಯಣ ಶರಣರು ಹೇಳಿದರು. ನಗರದ ಶೂನ್ಯ ಸಂಪಾದನ ಮಠದಲ್ಲಿ ಶ್ರೀ ಬಸವೇಶ್ವರ ಧರ್ಮ ಪ್ರಚಾರಕ ಸಂಸ್ಥೆ, ವಚನ ಸಾಹಿತ್ಯ ಚಿಂತನ ಮಂಥನ ವೇದಿಕೆ ಹಾಗೂ ಲಿಂಗಾಯತ ಮಹಿಳಾ ವೇದಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ಹುಣ್ಣಿಮೆ ನಿಮಿತ್ತ ಹಮ್ಮಿಕೊಂಡ 151 ನೇ ಶಿವಾನುಭವ ಗೋಷ್ಠಿಯಲ್ಲಿ ಪಾಲ್ಗೊಂಡು ಅವರು …
Read More »
CKNEWSKANNADA / BRASTACHARDARSHAN CK NEWS KANNADA