ಗೋಕಾಕ ಮಾ 3 :ಸಮಾಜ ಸುಧಾರಣೆ ಹಾಗೂ ಶೈಕ್ಷಣಿಕ ಪ್ರಗತಿಯಲ್ಲಿ ಪೀಠಗಳ ಪಾತ್ರ ಮಹತ್ವದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಹೇಳಿದರು ಗುರುವಾರದಂದು ನಗರದ ಚನ್ನಬಸವೇಶ್ವರ ವಿದ್ಯಾ ಪೀಠದ ಆವರಣದಲ್ಲಿ ಶೂನ್ಯ ಸಂಪಾದನ ಮಠದ ಲಿಂಗೈಕ್ಯ ಶ್ರೀ ಬಸವ ಮಹಾಸ್ವಾಮಿಗಳ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಹಮ್ಮಿಕೊಂಡ 17ನೇ ಶರಣ ಸಂಸ್ಕೃತಿ ಉತ್ಸವದ ಪ್ರಥಮ ದಿನದ ಬಸವ ಧರ್ಮ ಸಮಾವೇಶವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. …
Read More »
CKNEWSKANNADA / BRASTACHARDARSHAN CK NEWS KANNADA