ವಿಜಯಪುರ: ವಿಶ್ವಗುರು ಬಸವಣ್ಣವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ವಚನಗಳ ಮೂಲಕ ಅಪೂರ್ವವಾದ ಕೊಡುಗೆ ನೀಡಿದ್ದಾರೆ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಬಸವನಬಾಗೇವಾಡಿ ತಾಲೂಕಿನ ಯರನಾಳ ಗ್ರಾಮದಲ್ಲಿ ನಡೆದ ಕರ್ತೃ ಜಗದ್ಗುರು ಶ್ರೀ ಪಂಪಾಪತಿ ಶಿವಯೋಗಿಗಳ ಜಾತ್ರಾ ಮಹೋತ್ಸವ ಹಾಗೂ ಜ್ಞಾನ ದಾಸೋಹಿ ಶ್ರಿ ಮ.ನಿ.ಪ್ರ. ಸಂಗನಬಸವ ಮಹಾಶಿವಯೋಗಿಗಳ ಪುಣ್ಯಾರಾಧನೆ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ವಿಶ್ವಗುರು ಬಸವಣ್ಣವರ ನಾಡಿನಲ್ಲಿ ನಾಲ್ಕು ದಿನಗಳ …
Read More »Daily Archives: ಏಪ್ರಿಲ್ 4, 2022
ಚುನಾವಣೆ ಬಂದಾಗ ಭಾಷಣ ಮಾಡುವ ವ್ಯಕ್ತಿಗಳು ನಮಗೆ ಬೇಕಿಲ್ಲ: ಯುವ ನಾಯಕ ರಾಹುಲ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ ಫೌಂಡೇಶನ್ನಿಂದ ವಿವಿಧ ದೇವಸ್ಥಾನ ಹಾಗೂ ಮಸಿದಿಗಳಿಗೆ ಕುರ್ಚಿ-ಸೌಂಡ್ ಸಿಸ್ಟಮ್ ವಿತರಣೆ ಬೆಳಗಾವಿ: ಕಳೆದ 14 ದಿನದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಇಂದು(ಸೋಮವಾರವೂ) ಪ್ರತಿ ಲೀಟರ್ ಪೆಟ್ರೋಲ್ಗೆ 42 ಪೈಸೆ, ಡಿಸೇಲ್ಗೆ 39 ಪೈಸೆ ಏರಿಕೆಯಾಗಿದೆ. ಆದರೆ ಇದರ ಬಗ್ಗೆ ಯಾರು ಮಾತನಾಡುತ್ತಿಲ್ಲ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ದೂರಿದರು. ನಗರದ ಜಾಧವ ನಗರ ಕಚೇರಿಯಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ನಿಂದ ಬೆಳಗಾವಿ ದಕ್ಷಿಣ, …
Read More »ಶ್ರೀ ಸಿದ್ಧಾರೂಢ ಜಾತ್ರಾ ಮಹೋತ್ಸವದ ಕಾರ್ಯಕ್ರಮ ಉದ್ಘಾಟಿಸಿದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ
ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ ಶಿವಶಕ್ತಿ ನಗರದ ಶ್ರೀ ಸಿದ್ಧಾರೂಢ ಜಾತ್ರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಜಾತ್ರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಡಾ| ಶಿವಾನಂದ ಭಾರತಿ ಮಹಾಸ್ವಾಮಿಜೀಗಳು, ಶ್ರೀ ನಿಜಗುಣ ಮಹಾಸ್ವಾಮಿಜೀಗಳು, ಶ್ರೀ ಚರಮೂರ್ತೇಶ್ವರ ಮಹಾಸ್ವಾಮಿಜೀಗಳು, ಶ್ರೀ ಕೃಪಾನಂದ ಮಹಾಸ್ವಾಮೀಜಿಗಳು ಸಾನಿಧ್ಯವನ್ನು ವಹಿಸಿದ್ದರು. ಜ್ಯೋತಿ ಬೆಳಗಿಸುವ ಮೂಲಕ ಜಾತ್ರಾ ಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಪೂಜ್ಯರು ಹಾಗೂ ಸಂತೋಷ …
Read More »
CKNEWSKANNADA / BRASTACHARDARSHAN CK NEWS KANNADA