Breaking News

Daily Archives: ಮೇ 5, 2022

ಬಿಜೆಪಿ ಸುಳ್ಳು ಪ್ರಚಾರಕ್ಕೆ ಮರುಳಾಗಬೇಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಹಗೇದಾಳ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಉದ್ಘಾಟನೆ *ಹಗದಾಳ ಗ್ರಾಮದಿಂದ ಶ್ಯಾಬಂದ್ರಿ ಕ್ರಾಸ್ ವರಗೆ 7 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ಯಮಕನಮರಡಿ: ಮತಕ್ಷೇತ್ರದ ಎಲ್ಲಾ ಗ್ರಾಮಗಳ ಬೇಡಿಕೆ ಈಡೇರಿಕೆಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಭರವಸೆ ನೀಡಿದರು. ಯಮಕನಮರಡಿ ಮತಕ್ಷೇತ್ರದ ಹಗೇದಾಳ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್‌ ಬೆಳಗಾವಿ, ಪರಿಶಿಷ್ಟ ವರ್ಗಗಳ …

Read More »

ಬೇಡಿಕೆ ಈಡೇರಿಸಿದ ಶಾಸಕ ಸತೀಶ್‌ ಜಾರಕಿಹೊಳಿಯವರಿಗೆ ಸನ್ಮಾನ

ಯಮಕನಮರಡಿ: ಬಸಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಸ್ತೆ ಸಂಪರ್ಕ ಕಲ್ಪಿಸಿದ್ದಕ್ಕಾಗಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರನ್ನು ಆಶಾ ಕಾರ್ಯಕರ್ತೆಯರು, ಆರೋಗ್ಯ ಕೇಂದ್ರದ ಸಿಬಂದಿ, ಬಸಾಪುರ ಗ್ರಾಮಸ್ಥರು ಸತ್ಕರಿಸಿದರು. ಯಮಕನಮರಡಿ ಮತಕ್ಷೇತ್ರದ ಬಸಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಸ್ತೆ ಸಂಪರ್ಕ ಕಲ್ಪಿಸುವುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಈ ಕುರಿತು ಬಸಾಪುರ ಗ್ರಾಮಸ್ಥರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರಿಗೆ ಮನವಿ …

Read More »