ದೇವಗಿರಿಯಲ್ಲಿ ಕಣ್ಮನ ಸೆಳೆದ ಸುಮಂಗಲಿಯರ ಕುಂಭಮೇಳ ಬೆಳಗಾವಿ: ತಾಲೂಕಿನ ದೇವಗಿರಿ ಗ್ರಾಮದ ಶ್ರೀ ಮಹಾಲಕ್ಷ್ಮಿ ನೂತನ ದೇವಸ್ಥಾನ ಉದ್ಘಾಟನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಶನಿವಾರ ನಡೆಯಿತು. ಮುಕ್ತಿಮಠ ಶ್ರೀ ಶಿವಸಿದ್ಧ ಸೋಮೇಶ್ವರ ಸ್ವಾಮಿಜೀ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ನೆರವೇರಿಸಿದರು. ದೇವಗಿರಿಯಲ್ಲಿ ಜಗನ್ಮಾತೆ ಮಹಾಲಕ್ಷ್ಮಿ ದೇವಿಯ ನೂತನ ಕಟ್ಟಡ ನೆರವೇರಿಸಿ ಶಿವಸಿದ್ಧ ಸೋಮೇಶ್ವರ ಶ್ರೀಗಳಿಂದ ಆಶೀರ್ವಾದ ಪಡೆದರು. ಬಳಿಕ …
Read More »
CKNEWSKANNADA / BRASTACHARDARSHAN CK NEWS KANNADA