ಘಟಪ್ರಭಾ: ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಸಮೀಪದ ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ 25 ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ದೇವರ ಮೇಲೆ ಶ್ರದ್ಧೆ, ಭಕ್ತಿಯನ್ನು …
Read More »
CKNEWSKANNADA / BRASTACHARDARSHAN CK NEWS KANNADA