ಪ್ರಸ್ತುತ ಸಂವಿಧಾನ, ಶೋಷಿತರ, ಅಂಬೇಡ್ಕರ್ ವಿಚಾರಗಳ ಮೇಲೆ ದಾಳಿ ನಡೆಯುತ್ತಿದೆ ಎಂದ ಶಾಸಕ ಸತೀಶ್ ಜಾರಕಿಹೊಳಿ ಚಿಕ್ಕೋಡಿ: ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನದಷ್ಟೇ ವಿಶ್ವ ಗುರು ಬಸವಣ್ಣವರ ವಚನಗಳು ಹರಿತವಾಗಿವೆ. ಆದಕಾರಣ ಬುದ್ದ, ಬಸವಣ್ಣ, ಡಾ. ಅಂಬೇಡ್ಕರ್ ಅವರ ಚಿಂತನೆಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ತಾಲೂಕಿನ ಖಡಕಲಾಟ ಗ್ರಾಮದಲ್ಲಿ ಆಯೋಜಿಸಿದ್ದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯ …
Read More »
CKNEWSKANNADA / BRASTACHARDARSHAN CK NEWS KANNADA