ಹುಕ್ಕೇರಿ : ಇತ್ತೀಚಿನ ದಿನಗಳಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು ಇದರಿಂದ ನೈಜ ಪತ್ರಕರ್ತರು ಮುಜುಗರ ಅನುಭವಿಸುವ ಪ್ರಸಂಗಗಳು ಎದುರಾಗಿವೆ ಎಂದು ನಿವೃತ್ತ ಉಪನ್ಯಾಸಕ ಪ್ರೊ.ಪಿ.ಜಿ.ಕೊಣ್ಣೂರ ಕಳವಳ ವ್ಯಕ್ತಪಡಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ರವಿವಾರ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹುಕ್ಕೇರಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆಯ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶದ ನಾಲ್ಕನೇ ಅಂಗವೆಂದೇ ಗುರುತಿಸಲ್ಪಡುವ ಪತ್ರಿಕಾ ರಂಗದಲ್ಲಿ ನಕಲಿ ಪತ್ರಕರ್ತರು ನುಸುಳುವಿಕೆ …
Read More »Daily Archives: ಜೂನ್ 6, 2022
ಕುತೂಹಲ ಮೂಡಿಸಿದ ಸಿದ್ದರಾಮಯ್ಯ- ಬಿಎಸ್ವೈ ಭೇಟಿ
ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಲಾಂಜ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸೋಮವಾರ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬೆಳಗಾವಿಗೆ ತೆರಳುವ ಸಂದರ್ಭದಲ್ಲಿ ಇಬ್ಬರು ನಾಯಕರು ಲಾಂಜ್ ನಲ್ಲಿ ಭೇಟಿ ಮಾಡಿದರು. ಇದೊಂದು ಸೌಹಾರ್ದ ಭೇಟಿ ಎಂದು ಉಭಯ ನಾಯಕರ ಕಚೇರಿ ಮೂಲಗಳು ಹೇಳಿವೆ. ರಾಜ್ಯಸಭಾ ಚುನಾವಣೆಯಲ್ಲಿ ನಾಲ್ಕನೇ ಅಭ್ಯರ್ಥಿಯ ಗೆಲುವಿಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ತೀವ್ರ ಕಸರತ್ತು ಆರಂಭಿಸಿರುವ …
Read More »ನಾಳೆ ಕರದಂಟು ನಗರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ಆಗಮನ, ಸಾಹುಕಾರ ನೇತೃತ್ವದಲ್ಲಿ ಪ್ರಚಾರ ಸಭೆ!
ಗೋಕಾಕ: ವಿಧಾನ ಪರಿಷತ ವಾಯವ್ಯ ಪದವಿದರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿಕುಮಾರ ಕಟೀಲ ಅವರು ಮಂಗಳವಾರದAದು ನಗರಕ್ಕೆ ಆಗಮಿಸಿ ಗೋಕಾಕ ಮತ್ತು ಅರಭಾಂವಿ ಮತಕ್ಷೇತ್ರದ ಚುನಾವಣೆ ಪ್ರಚಾರ ಸಭೆ ಹಾಗೂ ಘಟ ನಾಯಕರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ದಿ.07 ಮಂಗಳವಾರದಂದು ಬೆಳಿಗ್ಗೆ 11:00 ಗಂಟೆಗೆ ನಗರದ ಶ್ರೀ ಮಹಾಲಕ್ಷ್ಮಿ ಸಭಾ ಭವನದಲ್ಲಿ ವಿಧಾನ ಪರಿಷತ ವಾಯವ್ಯ ಪದವಿದರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಪ್ರಚಾರ ಸಭೆ …
Read More »ವಿದ್ಯುತ್ ದೀಪ ಕದ್ದು ಕಂಬಕ್ಕೆ ದನದ ಬುರುಡೆ ಕಟ್ಟಿ ವಿಕೃತಿ ಮೆರೆದ ಕಳ್ಳರು!
ಕಳ್ಳರು ವಿದ್ಯುತ್ ಕಂಬವೊಂದಕ್ಕೆ ದನದ ಬುರುಡೆ ಕಟ್ಟಿ ವಿಕೃತಿ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಕಂಡು ಬಂದಿದ ಬೆಳಗಾವಿ: ಕಳ್ಳರು ವಿದ್ಯುತ್ ದೀಪಗಳನ್ನು ಕಳ್ಳತನ ಮಾಡುವುದಲ್ಲದೇ ಕಂಬಕ್ಕೆ ದನದ ಬುರುಡೆ ಕಟ್ಟಿ ವಿಕೃತಿ ಮೆರೆದಿರುವ ಘಟನೆ ಗೋಕಾಕ್ ನಗರದಲ್ಲಿ ನಡೆದಿದೆ. ಗೋಕಾಕ್ ನಗರ ಮತ್ತು ಗೋಕಾಕ್ ಫಾಲ್ಸ್ ರಸ್ತೆ ಮಧ್ಯೆ ಸೋಲಾರ್ ದೀಪ ಅಳವಡಿಕೆ ಮಾಡಲಾಗಿತ್ತು. ಕಳ್ಳರು ಸೋಲಾರ್ ದೀಪವನ್ನು ಕಳ್ಳತನ ಮಾಡಿದ ಬಳಿಕ ಲೈಟ್ ಕಂಬಕ್ಕೆ ಜಾನುವಾರುಗಳ ಬುರುಡೆ …
Read More »
CKNEWSKANNADA / BRASTACHARDARSHAN CK NEWS KANNADA