ಬೆಳಗಾವಿ: ದೇಶ, ರಾಜ್ಯವನ್ನು ಹಾಳು ಮಾಡುವ ಪಕ್ಷಕ್ಕೆ ಮತ ನೀಡಬೇಡಿ. ಯಾರು ಸಂವಿಧಾನದ ಆಶಯಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಾರೋ ಅವರು ದೇಶ ದ್ರೋಹಿಗಳು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದ ಮರಾಠಾ ಮಂಡಲ ಶಿಕ್ಷಣ ಸಂಸ್ಥೆಯಲ್ಲಿ ವಾಯವ್ಯ ಶಿಕ್ಷಕರ, ಪದವೀಧರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳಾದ ಪ್ರಕಾಶ ಹುಕ್ಕೇರಿ, ಸುನೀಲ್ ಸಂಕ್ ಪರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನದ ಆಶಯವನ್ನು ಉಳಿಸಿ, ಗೌರವಿಸುವುದು ಕಾಂಗ್ರೆಸ್ ಪಕ್ಷಕ್ಕೆ …
Read More »
CKNEWSKANNADA / BRASTACHARDARSHAN CK NEWS KANNADA