ಗೋಕಾಕ ಜೂ 16 :ಬಿಜೆಪಿ ನಗರ ಹಾಗೂ ಗ್ರಾಮೀಣ ಯುವ ಮೋರ್ಚಾ ವತಿಯಿಂದ ವಿಕಾಸ್ ತೀರ್ಥ ಬೈಕ್ ರ್ಯಾಲಿ ಮತ್ತು ಜಿಲ್ಲಾ ಕಾರ್ಯಕಾರಿಣಿ ಸಭೆ ಶುಕ್ರವಾರ ದಿ.17 ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತ್ರತ್ವದ ಕೇಂದ್ರ ಸರಕಾರ 8.ವರ್ಷಗಳ ಆಡಳಿತ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಬೆಳಿಗ್ಗೆ 09.ಗಂಟೆಗೆ ನಗರದ ಕೊಳವಿ ಹನುಮಂತ ದೇವಸ್ಥಾನದಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಲಯದ ವರೆಗೆ ವಿಕಾಸ್ ತೀರ್ಥ …
Read More »
CKNEWSKANNADA / BRASTACHARDARSHAN CK NEWS KANNADA