ಗೋಕಾಕ :ಮಹಾರಾಷ್ಟ್ರದ ಅಘಾಡಿ ಸರ್ಕಾರ ಪತನವಾದ ಹಿನ್ನೆಲೆಯಲ್ಲಿ 15 ರಿಂದ 20 ದಿನ ಮುಂಬೈನಲ್ಲೆ ಸಾಹುಕಾರ್ ಇದ್ದು ಬಿಜೆಪಿ ಸರ್ಕಾರ ತರಲು ಮುಂದಾಗಿದ್ದರು,ಸಾಹುಕಾರ್ ಕಮಾಲ್ ಸಾಹುಕಾರ್ ಶಕ್ತಿ ಪ್ರದರ್ಶನ ಮಹಾರಾಷ್ಟ್ರದ ಮಹಾವಿಕಾಸ ಅಘಾಡಿ ಸರ್ಕಾರ ಪತನಗೊಳಿಸಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಸಾಹುಕಾರ್ ರಮೇಶ್ ಜಾರಕಿಹೊಳಿ ಎಂದು ರಮೇಶ್ ಜಾರಕಿಹೊಳಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ. ಪೋಸ್ಟ್ ದಲ್ಲಿ ಏನಿದೆ? “ಸಾಹುಕಾರ್ ಕಮಾಲ್ ಸಾಹುಕಾರ್ ಶಕ್ತಿ ಪ್ರದರ್ಶನ …
Read More »
CKNEWSKANNADA / BRASTACHARDARSHAN CK NEWS KANNADA