Breaking News

Daily Archives: ಆಗಷ್ಟ್ 22, 2022

ಕೆಪಿಟಿಸಿಎಲ್‌ ಪರೀಕ್ಷೆ ಅಕ್ರಮ : ಪ್ರಶ್ನೆ ಪತ್ರಿಕೆ ಲೀಕ್, ಗದಗ ಟು ಗೋಕಾಕ ಲಿಂಕ್!

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಪೊಲೀಸರು ಒಟ್ಟು 9 ಮುಖ್ಯ ಆರೋಪಿಗಳನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡ ಇನ್ನೂ ನಾಲ್ವರ ಹುಡುಕಾಟ ನಡೆದಿದೆ. ಸದ್ಯಕ್ಕೆ ಎರಡು ಪರೀಕ್ಷಾ ಕೇಂದ್ರಗಳ ಅಕ್ರಮ ಬಯಲಿಗೆ ಬಂದಿದ್ದು, ಇನ್ನೂ ಹಲವು ಕಡೆ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಸಂದೇಹ ವ್ಯಕ್ತ‍ಪಡಿಸಿದ್ದಾರೆ. ಈ ಬಗ್ಗೆ ನಗರದಲ್ಲಿ ಸೋಮವಾರ ಮಾಹಿತಿ ನೀಡಿದ ಜಿಲ್ಲಾ ಪೊಲಿಸ್‌ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ, ‘ಗೋಕಾಕ ನಗರದ …

Read More »

“ಕಾಂಗ್ರೆಸ್‌ ಬಲಪಡಿಸಲು ಮುಂದಾಗಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಘಟಪ್ರಭಾ: ನೂತನವಾಗಿ ನೇಮಕಗೊಂಡ 25 ಪದಾಧಿಕಾರಗಳು  ಮನೆ ಮನೆಗೆ ತೆರಳಿ ಕಾಂಗ್ರೆಸ್‌ ಪಕ್ಷವನ್ನು ಸಂಘಟಿಸಲು ಮುಂದಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.   ಪಟ್ಟಣದ ಡಾ. ಎನ್.‌ ಎಸ್. ಹರ್ಡೇಕರ್‌‌ ಸೇವಾದಳ ತರಬೇತಿ ಕೇಂದ್ರದಲ್ಲಿ ಯಮಕನಮರಡಿ ಬ್ಲಾಕ್‌  ಕಾಂಗ್ರೆಸ್‌ ಕಮಿಟಿಯ ಮುಂಚೂಣಿಯ 25 ಘಟಕಗಳ 52 ಪದಾಧಿಕಾರಿಗಳ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿ ಅವರು ಮಾತನಾಡಿ, ದೇಶದ ಜನರಿಗೆ ಈಗ ಕಾಂಗ್ರೆಸ್ ಬೇಕಾಗಿದ್ದು, ಕಾಂಗ್ರೆಸ್‌ನ ಜನಪ್ರಿಯ ಕಾರ್ಯಕ್ರಮಗಳನ್ನು …

Read More »