ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೊ ಯಾತ್ರೆ’ಯು ಶುಕ್ರವಾರ ಮೊಳಕಾಲ್ಮುರು ತಾಲ್ಲೂಕಿನ ರಾಂಪುರದಿಂದ ಆರಂಭವಾಯಿತು. ಈ ಪಾದಯಾತ್ರೆಯಲ್ಲಿ ಗೋಕಾಕ ತಾಲೂಕಿನ ಕಾಂಗ್ರೆಸ್ ಮುಖಂಡರು ಹೆಜ್ಜೆ ಹಾಕಿ, ‘ಭಾರತ್ ಜೋಡೊ ಯಾತ್ರೆ ಹೋದಲೆಲ್ಲ ಪ್ರೀತಿಯ ಮಹಾಪೂರವೇ ಹರಿದು ಬರುತ್ತಿದೆ. ಜನರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ್ದರಿಂದ ನಮಗೂ ಖುಷಿ ತಂದಿದೆ ಎಂದು ತಿಳಿಸಿದ್ದಾರೆ. ಸೆಪ್ಟೆಂಬರ್ 30ರಂದು ಕರ್ನಾಟಕ ಪ್ರವೇಶಿಸಿರುವ ಯಾತ್ರೆಯು ಅಕ್ಟೋಬರ್ …
Read More »
CKNEWSKANNADA / BRASTACHARDARSHAN CK NEWS KANNADA