ಗೋಕಾಕ : ಪಾಮಲದಿನ್ನಿ ಗ್ರಾಮದಲ್ಲಿ ಕನ್ನಡ ರಕ್ಷಣಾ ವೇದಿಕೆಯ ಗ್ರಾಮ ಘಟಕವನ್ನು ಶ್ರೀ ತಾಯಿ ಭುವನೇಶ್ವರಿ ಪೂಜೆ ಮಾಡುವುದರೊಂದಿಗೆ ಉದ್ಘಾಟನೆ ಮಾಡಿದರು. ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಕೆಂಪಣ್ಣ ಚೌಕಶಿ ಅವರು ಮಾತನಾಡಿ ನಾಡು ನುಡಿ ನೆಲ ಜಲ ಭಾಷೆ ರಕ್ಷಣೆಗಾಗಿ ನಮ್ಮ ಸಂಘಟನೆ ಕಂಕಣ ಬದ್ಧವಾಗಿದೆ ಎಂದರು. ಇದೇ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಬಸವರಾಜ್ ಪಂಜಾನಟ್ಟಿ ಜಿಲ್ಲಾ ಉಪಾಧ್ಯಕ್ಷರಾದ ಮಾರುತಿ ಚೌಕಾಶಿ ಗೋಕಾಕ್ ತಾಲೂಕ ಉಸ್ತುವಾರಿ ಅಧ್ಯಕ್ಷರಾದ ತಮ್ಮಣ್ಣ …
Read More »
CKNEWSKANNADA / BRASTACHARDARSHAN CK NEWS KANNADA