Breaking News

Daily Archives: ನವೆಂಬರ್ 11, 2022

ದಾಸ ಶ್ರೇಷ್ಠ ಕನಕದಾಸರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ಅವರ ಆದರ್ಶ ನಮಗೆಲ್ಲರಿಗೂ ದಾರಿದೀಪವಾಗಲಿ : ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ.

ಗೋಕಾಕ : ಕನಕದಾಸರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ಅವರ ಆದರ್ಶ ನಮಗೆಲ್ಲರಿಗೂ ದಾರಿದೀಪವಾಗಲಿ : ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಎಂದು ಹೇಳಿದರು.   ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ದಾಸ ಶ್ರೇಷ್ಠ ಕನಕದಾಸರ ಜಯಂತಿಯನ್ನು ಆಚರಿಸಿ ಮಾತನಾಡಿದ ಅವರು ಮಾನವೀಯತೆಯನ್ನು ಜಗಕೆ ಸಾರಿದ ಮಹಾನ್ ಚೇತನ ‘ಕನಕದಾಸರು. ಸಮಾಜದ ಮೇಲು, ಕೀಳು, ಜಾತಿ, ಮತ ಸಿದ್ಧಾಂತದ ವಿರುದ್ಧ ಸಮರ ಸಾರಿ, ದಾಸ ಸಾಹಿತ್ಯಕ್ಕೆ ವೈಚಾರಿಕ ಪ್ರಭೆ ತಂದವರು ಶ್ರೀ …

Read More »