*ಅರಭಾವಿ ಮಂಡಲದ ಶಕ್ತಿ ಕೇಂದ್ರದ ಅಲ್ಪಾವಧಿ ವಿಸ್ತಾರಕರ ಸಭೆ.* *ಗೋಕಾಕ್*- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೆಲುವು ನಿಶ್ಚಿತ. ಆದರೆ ಅವರ ದಾಖಲೆಯ ಗೆಲುವಿನ ಅಂತರವನ್ನು ಇಡೀ ರಾಜ್ಯವೇ ನೋಡುವಂತಾಗಲು ಕಾರ್ಯಕರ್ತರು ಶ್ರಮಿಸಬೇಕೆಂದು ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿ ಸಂದೀಪ್ ದೇಶಪಾಂಡೆ ಹೇಳಿದರು. ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ ವಿಜಯ ಸಂಕಲ್ಪ ಅಭಿಯಾನದ ಪ್ರಯುಕ್ತ ಜರುಗಿದ ಶಕ್ತಿ ಕೇಂದ್ರಗಳ ಪ್ರಮುಖರು ಮತ್ತು ಶಕ್ತಿ ಕೇಂದ್ರಗಳ ಅಲ್ಪಾವಧಿ ವಿಸ್ತಾರಕರ …
Read More »
CKNEWSKANNADA / BRASTACHARDARSHAN CK NEWS KANNADA