*ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಉದ್ಘಾಟನೆ* *ಹುಣಶ್ಯಾಳ ಪಿಜಿ* *(ತಾ:ಮೂಡಲಗಿ)*: ಕೆಲವರು ಹುಟ್ಟುವಾಗ ಮನುಷ್ಯರಾಗಿರುತ್ತಾರೆ. ನಂತರ ಅವರು ಮಾಡಿರುವ ಸಮಾಜಮುಖಿ ಕಾರ್ಯಗಳಿಂದ ಸಾವಿನ ನಂತರ ದೇವರಾಗುತ್ತಾರೆ. ಅಂತಹವರ ಸಾಲಿನಲ್ಲಿ ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಸಂಗೊಳ್ಳಿ ರಾಯಣ್ಣನು ಸೇರುತ್ತಾನೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಪುತ್ಥಳಿಯನ್ನು …
Read More »
CKNEWSKANNADA / BRASTACHARDARSHAN CK NEWS KANNADA