Breaking News

Daily Archives: ಫೆಬ್ರವರಿ 2, 2023

*ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿಯಲ್ಲಿ ಜರುಗಿದ ಪಿಡಿಓ ಮತ್ತು ವ್ಹಿಎಓ.ಗಳ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಬಾಲಚಂದ್ರ ಜಾರಕಿಹೊಳಿ*   *ಮೂಡಲಗಿ* : ನರೇಗಾ ಯೋಜನೆಯಡಿ ಮಂಜೂರಾಗಿರುವ 16 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಹಶೀಲ್ದಾರ ಕಛೇರಿಯ ಸಭಾ ಗೃಹದಲ್ಲಿ ಬುಧವಾರದಂದು ಜರುಗಿದ ಅರಭಾವಿ ಕ್ಷೇತ್ರದ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ …

Read More »

ಅತಿಶೀಘ್ರದಲ್ಲೆ ಗೋಕಾಕ ನಗರದಲ್ಲಿ ಭಗೀರಥ ಪೀಠ ಸ್ಥಾಪನೆ.- ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ.!

ಗೋಕಾಕ: ಗೋಕಾಕ ತಾಲೂಕ ಉಪ್ಪಾರ ಸಂಘದ ಜಮೀನಿನಲ್ಲಿ ಉತ್ತರ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶ್ರೀ ಭಗೀರಥ ಪೀಠ ಸ್ಥಾಪನೆ ಕಾಮಗಾರಿಗೆ ಚಾಲನೆ ನೀಡಲಾಗುವದು ಎಂದು ಹೊಸದುರ್ಗದ ಶ್ರೀ ಭಗೀರಥ ಪೀಠದ ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ ಹೇಳಿದರು. ಅವರು, ನಗರದ ಇಲ್ಲಿಯ ಮಹಾಂತೇಶ ನಗರದ ಹತ್ತಿರವಿರುವ ಗೋಕಾಕ ತಾಲೂಕ ಉಪ್ಪಾರ ಸಂಘದ ಜಮೀನಿನಲ್ಲಿ ಮಠ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿ, ಬೆಳಗಾವಿ, ವಿಜಯಪುರ, ಬಾಗಲಕೋಟ ಸೇರಿ …

Read More »