ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಹೆಸರುವಾಸಿಯಾಗಿರುವ ಪ್ರಭಾವಿ, ಜನಪ್ರಿಯ ನಾಯಕ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕಾಂಗ್ರೆಸ್ ಅಧಿಕಾರಕ್ಕೆ ತರಲು ರಾಜ್ಯಾದ್ಯಂತ ಪಯಣ ಬೆಳೆಸಿದರೆ, ಇತ್ತ ಸುಪುತ್ರ ರಾಹುಲ್ ಜಾರಕಿಹೊಳಿ ಯಮಕನಮರಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಗೊಳಿಸಲು ತಲ್ಲಣರಾಗಿದ್ದಾರೆ. ಹೌದು….ಇದು ಯಮಕನಮರ್ಡಿ ಕ್ಷೇತ್ರದ ಶಾಸಕ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕ್ಷೇತ್ರದ ಪ್ರಸ್ತುತ ಕಹಾನಿ, ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಸಾಮಾಜಿಕ ಕ್ಷೇತ್ರದಲ್ಲಿ ಸಕ್ರೀಯವಾಗಿದ್ದು ಯಮಕನಮರಡಿ …
Read More »Daily Archives: ಏಪ್ರಿಲ್ 4, 2023
ಸರ್ಕಾರಿ ಜಾಗ ಅತಿಕ್ರಮಣ; ಬಿಜೆಪಿ ಮುಖಂಡ ರವೀಂದ್ರ ಹಂಜಿ ವಿರುದ್ಧ ದೂರು ದಾಖಲಿಸಿ, ಕ್ರಮ ಕೈಗೊಳ್ಳಲು ಕಿರಣ ರಜಪೂತ್ ಆಗ್ರಹ
ಸರ್ಕಾರಿ ಜಾಗ ಅತಿಕ್ರಮಣಕ್ಕೆ ಸಂದಂಧಿಸಿದ ದಾಖಲೆಗಳು ಬಿಡುಗಡೆ- ಶೀಘ್ರ ಕ್ರಮಕೈಗೊಳ್ಳದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ಯಮಕನಮರಡಿ: ಹತ್ತರಗಿ ಗ್ರಾಮದ ಸರ್ವೇ ನಂ. 445 ರಲ್ಲಿ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಿದ ಯಮಕನಮರಡಿ ಅರ್ಬನ್ ಬ್ಯಾಂಕ್ ಅಧ್ಯಕ್ಷ, ಬಿಜೆಪಿ ಮುಖಂಡ ರವೀಂದ್ರ ಹಂಜಿ ಅವರ ವಿರುದ್ಧ ಸರ್ಕಾರ ಕ್ರಿಮಿನಲ್ ಕೇಸ್ ದಾಖಲಿಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ಕಿರಣ ರಜಪೂತ್ ಆಗ್ರಹಿಸಿದರು. ಪಟ್ಟಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …
Read More »
CKNEWSKANNADA / BRASTACHARDARSHAN CK NEWS KANNADA