ಗೋಕಾಕ : ನಾವೆಲ್ಲರೂ ಸೇರಿ ಕಾಂಗ್ರೆಸ್ ಪಕ್ಷ ಸೂಚಿಸಿರುವ ಅಭ್ಯರ್ಥಿ ಮಹಾಂತೇಶ ಕಡಾಡಿ ಗೆಲುವಿಗಾಗಿ ಶ್ರಮಿಸೋಣ ಎಂದು ಕಾಂಗ್ರೆಸ್ ಮುಖಂಡ ಚಂದ್ರಶೇಖರ ಕೊಣ್ಣೂರ ಅವರು ತಿಳಿಸಿದ್ದಾರೆ. ದೆಹಲಿಯಿಂದ ದೂರವಾಣಿ ಮೂಲಕ ತಿಳಿಸಿದ ಅವರು ಅಶೋಕ್ ಪೂಜಾರಿ ಅವರು ಯಾವುದೇ ದುಡಿಕಿ ನಿರ್ಧಾರ ತೆಗೆದುಕೊಳ್ಳಬಾರದು ನಾನು ಸಹಿತ ಆಕಾಂಕ್ಷಿಯಾಗಿದ್ದೆ ಆದರೆ ಹೈಕಮಾಂಡ್ ಸರ್ವೆಮೂಲಕ ಟಿಕೆಟ್ ಹಂಚಿಕೆ ಮಾಡಿದೆ. ಇದರಿಂದ ಕಾಂಗ್ರೆಸ್ ಪಕ್ಷದ ನಿಲುವಿಗೆ ಬದ್ಧರಾಗಿರೋಣ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗಾಗಿ …
Read More »Daily Archives: ಏಪ್ರಿಲ್ 6, 2023
ನಾಳೆಯೇ ಅಭ್ಯರ್ಥಿಗಳ 3ನೇ ಪಟ್ಟಿ ಪ್ರಕಟ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಗೋಕಾಕ: ಕಾಂಗ್ರೆಸ್ ಹೈಕಮಾಂಡ್ 2ನೇ ಪಟ್ಟಿ ಇಂದು ಬಿಡುಗಡೆಗೊಳಿಸಿದ್ದು, ಶೀಘ್ರವೇ 3ನೇ ಪಟ್ಟಿ ಬಿಡುಗಡೆಗೊಳಿಸಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಆಯಾಮಗಳಿಂದ ಸರ್ವೇ ಮಾಡಿ ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆ ಮಾಡಿದ್ದು, ಸ್ಥಳೀಯ ನಾಯಕರ ಅಭಿಪ್ರಾಯ ಕೂಡ ಪಡೆದಿದೆ. ಕೆಲವು ಕ್ಷೇತ್ರಗಳ ಆಕಾಂಕ್ಷಿಗಳು ಒಮ್ಮತ ಸೂಚಿಸಿದ್ದಾಗ ತಾವೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು. ನಾಳೆ 3ನೇ …
Read More »
CKNEWSKANNADA / BRASTACHARDARSHAN CK NEWS KANNADA