ಕೆಪಿಸಿಸಿ ಕಾರ್ಯಾಧ್ಯಕ್ಷ ಆಗಿ ಕಾರ್ಯನಿರ್ವಹಿಸುತ್ತಿದ್ದ ಸತೀಶ್ ಜಾರಕಿಹೊಳಿ ಇಂದು 5ನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೌಢ್ಯತೆ ವಿರುದ್ಧ ಸಮರ ಸಾರಿ ಮಾನವ ಬಂಧುತ್ವ ವೇದಿಕೆ ಸ್ಥಾಪಿಸಿ ರಾಜ್ಯಾದ್ಯಂತ ಮೂಢನಂಬಿಕೆ ವಿರುದ್ಧ ಹೋರಾಟ ನಡೆಸುತ್ತ ಬಂದಿರುವ ಸತೀಶ್ ಜಾರಕಿಹೊಳಿ ಅಪರೂಪದ ರಾಜಕಾರಣಿ. ಸಿದ್ದರಾಮಯ್ಯ ಕಟ್ಟಾ ಶಿಷ್ಯ ಎಂದೇ ಗುರುತಿಸಿಕೊಂಡಿರುವ ಸತೀಶ್ ಜಾರಕಿಹೊಳಿ ರಾಜಕೀಯ ಜೀವನವೇ ವಿಭಿನ್ನ. 1992ರ ಗೋಕಾಕ್ ನಗರಸಭೆ ಚುನಾವಣೆಯಲ್ಲಿ ತಮ್ಮ ಬೆಂಬಲಿಗರನ್ನು ಪಕ್ಷೇತರ ಅಭ್ಯರ್ಥಿಗಳಾಗಿ ಚುನಾವಣೆಗೆ …
Read More »
CKNEWSKANNADA / BRASTACHARDARSHAN CK NEWS KANNADA