ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಿ ಎಂದು ಹೈಕಮಾಂಡ್ ಹೇಳಿಲ್ಲ. ಆದರೆ ಹೆಚ್ಚು ಸ್ಥಾನ ಗೆಲ್ಲಿಸುವಂತೆ ತಯಾರಿ ನಡೆಸುವಂತೆ ಎಲ್ಲರಿಗೂ ಸೂಚಿಸಿದ್ದಾರೆಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕುಮಾರ ಗಂಧರ್ವ ರಂಗ ಮಂದಿರದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತೀ ಹೆಚ್ಚು ಸ್ಥಾನ ಗೆಲ್ಲಿಸಬೇಕೆಂದು ಹೈಕಮಾಂಡ್ ಸೂಚಿಸಿದೆ. ಚುನಾವಣೆಗೆ ಇನ್ನೂ ಅಭ್ಯರ್ಥಿಗಳು ನೋಡಿಲ್ಲ. ಆದರೆ ಗೆಲ್ಲುವವರನ್ನೇ …
Read More »
CKNEWSKANNADA / BRASTACHARDARSHAN CK NEWS KANNADA