ಗೋಕಾಕ : ವಿಶ್ವಕರ್ಮ ಅಭಿವೃದ್ಧಿ ನಿಗಮ ಬೆಳಗಾವಿ ಜಿಲ್ಲೆಯ ನಾಮ ನಿರ್ದೇಶಕ ಸದಸ್ಯರಾಗಿ ಆಯ್ಕೆಯಾದ ಯಮಕನಮರಡಿ ಮತಕ್ಷೇತ್ರದ ಹೊನಗ ಗ್ರಾಮದ ಬಸವರಾಜ್ ಸುತಾರ್ ಅವರು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರನ್ನು ಸತ್ಕರಿಸಿದರು. ನೂತನವಾಗಿ ವಿಶ್ವಕರ್ಮ ಅಭಿವೃದ್ಧಿ ನಿಗಮದ ನಾಮ ನಿರ್ದೇಶಕ ಸದಸ್ಯರಾಗಿ ನೂತನವಾಗಿ ಆಯ್ಕೆಯಾದ ಬಸವರಾಜ್ ಸುತಾರ ಅವರು ಹಾಗೂ ಸಮಾಜದ ಮುಖಂಡರು ಸೇರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸತ್ಕರಿಸಿದರು. ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ …
Read More »
CKNEWSKANNADA / BRASTACHARDARSHAN CK NEWS KANNADA