*ರಾಜಾಪೂರ ಗ್ರಾಮದಲ್ಲಿ ಜರುಗಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ಈ ಹೇಳಿಕೆ* *ಮೂಡಲಗಿ* : ಸಂತ ಶ್ರೇಷ್ಠ ಕನಕದಾಸ ಮತ್ತು ಶೂರ ಸಂಗೊಳ್ಳಿ ರಾಯಣ್ಣನಂತಹ ಅಪ್ರತಿಮ ಸಾಧಕರನ್ನು ಪಡೆದಿರುವುದು ಹಾಲುಮತ ಸಮಾಜದ ಸೌಭಾಗ್ಯವಾಗಿದೆ. ಆದರೂ ಇಂತಹ ಮಹಾನ್ ಪುರುಷರನ್ನು ಕೇವಲ ಒಂದೇ ಸಮುದಾಯಕ್ಕೆ ಸೀಮಿತಗೊಳಿಸದೇ ಎಲ್ಲ ಸಮಾಜಗಳು ಇವರ ತತ್ವಾದರ್ಶಗಳನ್ನು ಪಾಲನೆ ಮಾಡಬೇಕಾದ ಅಗತ್ಯವಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. …
Read More »
CKNEWSKANNADA / BRASTACHARDARSHAN CK NEWS KANNADA