Breaking News

Daily Archives: ಅಕ್ಟೋಬರ್ 10, 2023

*ಒಗ್ಗಟ್ಟಿನ ಮಂತ್ರ ಜಪಿಸಿ ಅಭಿವೃದ್ಧಿಗೆ ನಾಂದಿ ಹಾಡಿದ ಗ್ರಾಮಸ್ಥರು : ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ*

ರಾಜಾಪೂರ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ      ಮೂಡಲಗಿ : ಗ್ರಾಮದ ಹಿರಿಯರು ಒಗ್ಗಟ್ಟಿನಿಂದ ಗ್ರಾಮಾಭಿವೃದ್ಧಿಯನ್ನು ಕೈಗೊಂಡು ರಾಜಾಪೂರ ಗ್ರಾಮದ ಅಭಿವೃದ್ಧಿಗೆ ಕಂಕಣಬದ್ಧರಾಗಿ ಒಗ್ಗಟ್ಟನ್ನು ಪ್ರದರ್ಶಿಸುವ ಮೂಲಕ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರರಾಗಿರುವುದು ಶ್ಲಾಘನೀಯವಾಗಿದೆ. ಒಗ್ಗಟ್ಟಿನ ಮೂಲಕ ಏನು ಬೇಕಾದರೂ ಸಾಧಿಸಬಹುದೆಂಬುದನ್ನು ಹಿರಿಯರು ಹಾಗೂ ಗ್ರಾಪಂ ಸದಸ್ಯರು ತೋರಿಸಿಕೊಟ್ಟಿದ್ದಾರೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು.      ಸನ್ 2022-23ನೇ ಸಾಲಿನ ರಾಜಾಪೂರ ಗ್ರಾಮ …

Read More »