ಗೋಕಾಕ : ತಾಲೂಕಿನ ಬಡಿಗವಾಡ ಗ್ರಾಮದ ಪ್ರೌಢಶಾಲೆ, ಕಾಲೇಜಿನ ವಿದ್ಯಾರ್ಥಿಗಳಿಗೆ ಸಮರ್ಪಕವಾದ ಬಸ್ ಸೌಕರ್ಯವಿಲ್ಲದೇ ಸರಿಯಾದ ಸಮಯಕ್ಕೆ ತರಗತಿಗೆ ಹೋಗಲಾಗುತ್ತಿಲ್ಲ. ಈ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದಿಂದ ಡಿಪ್ಪೋ ವ್ಯವಸ್ಥಾಪಕರಿಗೆ ಶನಿವಾರದಂದು ಮನವಿ ಸಲ್ಲಿಸಲಾಯಿತು. ಬಸ್ ಸಮಯಕ್ಕೆ ಸರಿಯಾಗಿ ಬಾರದಿರುವುದರಿಂದ ತರಗತಿಗಳಿಗೆ ತಡವಾಗಿ ಬರುವುದು ಅಥವಾ ಬೆಳಗ್ಗೆ ಶಾಲೆಗೆ ಬೇಗ ಬರುವುದಕ್ಕೆ ಹಾಗೂ ಸಂಜೆ ಮನೆಗೆ ಹಿಂದಿರುಗಲು ಗಂಟೆಗಟ್ಟಲೆ ಕಾದು ಕುಳಿತುಕೊಳ್ಳಬೇಕಾದ ಪರಿಸ್ಥಿತಿ …
Read More »Daily Archives: ನವೆಂಬರ್ 11, 2023
ಎಲೆಮರೆ ಕಾಯಿಯಂತಿರುವ ಸಾಧಕರನ್ನು ಗುರುತಿಸಿ: ಸಚಿವ ಸತೀಶ್ ಜಾರಕಿಹೊಳಿ
ಸುದ್ದಿ ಬಿತ್ತರಿಸುವ ಭರದಲ್ಲಿ ಸಾರ ಮರೆಯದಿರಿ ಎಂದ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಸಮಾಜದಲ್ಲಿನ ಸಮಸ್ಯೆಗಳತ್ತ ಬೆಳಕು ಚೆಲ್ಲುವ ಕೆಲಸವಾಗಬೇಕು. ಮುಖ್ಯವಾಗಿ ಪತ್ರಿಕಾ ರಂಗದಲ್ಲಿ ಎಲೆಮರೆ ಕಾಯಿಯಂತಿರುವ ಸಾಧಕರನ್ನು ಗುರುತಿಸುವ ಕಾರ್ಯವಾಗಬೇಕೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು. ನಗರದ ಕನ್ನಡ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಳಗಾವಿ ಘಟಕದಿಂದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ. ವಿ. ಪ್ರಭಾಕರ್, ಗಿರೀಶ ಕೋಟೆ ಅವರಿಗೆ ಹಮ್ಮಿಕೊಂಡಿದ್ದ ಅಭಿಮಾನದ ಅಭಿವಂದನೆ …
Read More »
CKNEWSKANNADA / BRASTACHARDARSHAN CK NEWS KANNADA