*ಬೆಳಗಾವಿ :* ಅಗ್ನಿಶಾಮಕ ಠಾಣೆಗಳ ಪ್ರಾರಂಭಕ್ಕೆ ಈಗಾಗಲೇ ಬಹಳಷ್ಟು ಬೇಡಿಕೆಗಳು ಬಂದಿದ್ದು, ಇದಕ್ಕಾಗಿ ಕೆಲವು ಮಾನದಂಡಗಳನ್ನು ವಿಧಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಮಾತುಕತೆ ನಡೆಸಿ ಮೂಡಲಗಿಯಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಡಾ|| ಜಿ. ಪರಮೇಶ್ವರ್ ಹೇಳಿದರು. ಮಂಗಳವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಾನದಂಡಗಳ ಆಧಾರ …
Read More »
CKNEWSKANNADA / BRASTACHARDARSHAN CK NEWS KANNADA