ರಾಮದುರ್ಗ : ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಸಂತ ಸೇವಾಲಾಲ್ ಜಯಂತಿಯಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಪಟ್ಟಣದ ಸಾಯಿ ನಗರದ ಪುರಸಭೆ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಶ್ರೀ ಸಂತ ಸೇವಾಲಾಲ್ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕಾಲಕಾಲಕ್ಕೆ ವಿವಿಧ ಸಂತರು, ದಾರ್ಶನಿಕರು, ಸಮಾಜ ಸುಧಾರಕರು ಈ ನೆಲದಲ್ಲಿ ಜನಿಸಿ, ಜೀವನಮಾರ್ಗ ಬೋಧಿಸಿ ದ್ದಾರೆ. ಅದೇ ರೀತಿಯಲ್ಲಿ, ಹಿಂದುಳಿದಿದ್ದ ಬಂಜಾರ …
Read More »
CKNEWSKANNADA / BRASTACHARDARSHAN CK NEWS KANNADA