ಬೆಂಗಳೂರು: ವಿಚಾರ ಕ್ರಾಂತಿ ಮೂಲಕ ವೇಗವಾಗಿ ವೈಚಾರಿಕ ಕಾಂತ್ರಿ ಬೆಳೆಸುವ ಕಾರ್ಯವಾಗಲಿ, ನಿಮ್ಮ ಜತೆ ಹಿಂದೆಯೂ ಇದ್ದೆ, ಇಂದು ಇರುತ್ತೇನೆ, ಮುಂದೆಯೂ ಸಾಗುತ್ತೇನೆ ಎಂದ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಗಾಂಧಿ ಭವನದಲ್ಲಿ ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ, ಮಾನವ ಬಂಧುತ್ವ ವೇದಿಕೆ, ನೇಗಿಲಯೋಗಿ ಟ್ರಸ್ಟ್, ಅಖಿಲ ಕರ್ನಾಟಕ ವಿಚಾರವಾದಿಗಳ ಟ್ರಸ್ಟ್ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಹಮ್ಮಿಕೊಂಡಿದ್ದ “ವಿಚಾರ ಕ್ರಾಂತಿ” ಒಂದು ದಿನದ ರಾಜ್ಯ …
Read More »
CKNEWSKANNADA / BRASTACHARDARSHAN CK NEWS KANNADA