ಬೆಳಗಾವಿ: ಹಿಡಕಲ್ ಡ್ಯಾಮ್ ಹಿನ್ನೀರಿಗೆ ಜಮೀನು ಕಳೆದುಕೊಂಡ ರೈತರು ನೀರಾವರಿ ಇಲಾಖೆಯಿಂದ ಪರಿಹಾರ ನೀಡುವಂತೆ ಆಗ್ರಹಿಸಿ ಬೆಳಗಾವಿ ನೀರಾವರಿ ಇಲಾಖೆ ಕಚೇರಿಗೆ ಸೋಮವಾರದಿಂದ ಮುತ್ತಿಗೆ ಹಾಕಿ ನಡೆಸುತ್ತಿರುವ ಧರಣಿಯನ್ನು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮಾಸ್ತಿಹೊಳಿ ಗ್ರಾಮದ ರೈತರು ಧರಣಿಯನ್ನು ಇಂದು ಕೈ ಬಿಟ್ಟಿದ್ದಾರೆ. ಸೋಮವಾರ ಚನ್ನಮ್ಮಾ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಮಾಸ್ತಿಹೊಳಿ ರೈತರು 2 ಗಂಟೆಗಳ ಕಾಲ …
Read More »
CKNEWSKANNADA / BRASTACHARDARSHAN CK NEWS KANNADA