ಗೋಕಾಕ- ಪ್ರವಾಹ ಪೀಡಿತ ಪ್ರದೇಶಗಳಿಗೆ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಭೇಟಿ ಮಾಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ನದಿ ತೀರದ ಸಂತ್ರಸ್ತರು ಯಾವ ಕಾರಣಕ್ಕೂ ಆತಂಕ ಮಾಡ್ಕೊಬೇಡಿ. ಧೈರ್ಯದಿಂದ ಇರಿ. ಸದಾ ನಾವು ನಿಮ್ಮೊಂದಿಗೆ ಇದ್ದೇವೆ. ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು ಘಟಪ್ರಭಾ ನದಿ ತೀರದ ಸಂತ್ರಸ್ತರ ಬಗ್ಗೆ ಕಾಳಜಿ- ಕನಿಕರ ಭಾವನೆಗಳನ್ನು ಹೊಂದಿದ್ದಾರೆ. ಪ್ರವಾಹದಿಂದ ನದಿ ತೀರದ ಗ್ರಾಮಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಸಂತ್ರಸ್ತರಿಗೆ ಅನುಕೂಲವಾಗಲು ಅವರನ್ನು …
Read More »
CKNEWSKANNADA / BRASTACHARDARSHAN CK NEWS KANNADA